ರಾಜ್ಯದಲ್ಲಿನ 88 ಕಬ್ಬಿಣದ ಅದಿರು ಗಣಿಗಳ ಗುತ್ತಿಗೆ ನವೀಕರಣ ಸಂಬಂಧ ಸಲ್ಲಿಸಲಾಗಿದ್ದ ಎರಡನೇ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ನಂತರ ಐದು ದಶಕಗಳಿಂದ ನಡೆಯುತ್ತಿದ್ದ ಗಣಿಗಾರಿಕೆ ಕಳೆದ ವರ್ಷದ ಮಾರ್ಚ್ನಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರಿಂದಾಗಿ ಕರಾವಳಿ ರಾಜ್ಯದಲ್ಲಿ ಯಾವುದೇ ಗಣಿಗಾರಿಕೆಗೆ ಅವಕಾಶ ಸಿಕ್ಕಿರಲಿಲ್ಲ.