<p><strong>ಚೆನ್ನೈ</strong>; ತಮಿಳುನಾಡನ್ನು 30 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಎಐಎಡಿಎಂಕೆ ಪಕ್ಷದ ಮೇಲೆ ಯಾವ ಪಕ್ಷ ಅಥವಾ ಯಾರೂ, ಎಷ್ಟೇ ದೊಡ್ಡವರಾಗಿದ್ದರೂ ಪ್ರಾಬಲ್ಯ ಸಾಧಿಸಲು ಸಾಧ್ಯವಿಲ್ಲ ಎಂದು ಎಡಪ್ಪಾಡಿ ಕೆ. ಪಳನಿಸ್ವಾಮಿ ಪ್ರತಿಪಾದಿಸಿದ್ದಾರೆ</p><p>ಬಿಜೆಪಿ ಜತೆಗಿನ ಚುನಾವಣಾ ಮೈತ್ರಿಯನ್ನು ಮೊದಲ ಹಂತದ ಮಾತುಕತೆಯಷ್ಟೇ ಎಂದು ಹೇಳಿದ ಪಳನಿಸ್ವಾಮಿ, ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಪಿಜೆಯು ಎಐಎಡಿಎಂಕೆ ಪಕ್ಷದ ಮೇಲೆ ಹಿಡಿತ ಅಥವಾ ಮೇಲುಗೈ ಸಾಧಿಸುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಯಾವ ಪಕ್ಷವಾಗಲಿ ಅಥವಾ ಯಾರು , ಎಷ್ಟೇ ದೊಡ್ಡವರಾಗಿದ್ದರೂ ಎಐಎಡಿಎಂಕೆ ಪಕ್ಷದ ಮೇಲೆ ಪ್ರಾಬಲ್ಯ ಸಾಧಿಸಲು ಆಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.ಬಂಡವಾಳ ಮಾರುಕಟ್ಟೆ | ಕೆಲಸ ಹೋದಾಗ ಸಾಲ ನಿಭಾಯಿಸುವ ಬಗೆ....ಅಧಿಕ ದರ ವಸೂಲಿ ಮಾಡುವ ಅಗ್ರಿಗೇಟರ್ ಕಂಪನಿಗಳು: ಕ್ರಮಕ್ಕೆ ಆಟೊ ಚಾಲಕರ ಆಗ್ರಹ. <p>ಆಡಳಿತಾರೂಢ ಡಿಎಂಕೆ ಮತ್ತು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ)<a href="https://en.wikipedia.org/wiki/Viduthalai_Chiruthaigal_Katchi"><br></a> ಪಕ್ಷಗಳು ಬಿಜೆಪಿ ಜೊತೆಗಿನ ಎಐಎಡಿಎಂಕೆ ಮೈತ್ರಿಯನ್ನು ತೀವ್ರವಾಗಿ ಟೀಕಿಸಿವೆ.</p><p>2026ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಪಳನಿಸ್ವಾಮಿ, 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಲವಾದ ಮೈತ್ರಿಕೂಟ ರಚಿಸಲಾಗುವುದು. ಆದರೆ ಬಿಜೆಪಿ ಜತೆಗಿನ ಮೈತ್ರಿ ಸದ್ಯಕ್ಕೆ ಮೊದಲ ಹಂತದಲ್ಲಿಯೇ ಇದೆ ಎಂದು ತಿಳಿಸಿದ್ದಾರೆ. </p>.ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್ಧಾಮ್ ಯಾತ್ರೆ ಪುನರಾರಂಭ.ಮಹಿಳೆ ಕೊಲೆ ಮಾಡಿ ಬಿಬಿಎಂಪಿ ಕಸದ ಲಾರಿಯಲ್ಲಿ ಶವವಿಟ್ಟು ಪರಾರಿಯಾದ ದುಷ್ಕರ್ಮಿಗಳು. <p>ಬಿಜೆಪಿ ಜತೆಗಿನ ಮೈತ್ರಿ ಸಂಬಂಧ ಡಿಎಂಕೆ ಪಕ್ಷ ಏಕೆ ಟೀಕಿಸುತ್ತಿದೆ. ಸ್ಟಾಲಿನ್ ಏಕೆ ಭಯಭೀತರಾಗಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಯನ್ನು ಸಹಿಸಿಕೊಳ್ಳಲು ಸಿಎಂಗೆ ಆಗುತ್ತಿಲ್ಲವೇ?. ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಡಿಎಂಕೆ ಮಾಡಿರುವ ಹಗರಣಗಳನ್ನು ಹೊರಗೆಳೆಯಲಾಗುವುದು ಎಂದು ಪಳನಿಸ್ವಾಮಿ ಹೇಳಿದ್ದಾರೆ.</p><p>ಕಮಿಷನ್, ವಸೂಲಿ, ಭ್ರಷ್ಟಾಚಾರ ಮಾಡಿರುವುದೇ ಕಳೆದ 4 ವರ್ಷಗಳ ಡಿಎಂಕೆ ಸರ್ಕಾರದ ಸಾಧನೆಯಾಗಿದೆ ಎಂದು ಪಳನಿಸ್ವಾಮಿ ಕಿಡಿಕಾರಿದ್ದಾರೆ.</p>.ಕೇರಳ: ವಿವಾಹಪೂರ್ವ ಸಂಬಂಧದಿಂದ ಹುಟ್ಟಿದ ಎರಡೂ ಶಿಶುಗಳು ಯುವತಿಯಿಂದಲೇ ಹತ್ಯೆ!.ಸಂವಿಧಾನದ ಪ್ರಸ್ತಾವನೆ ಪರಿಷ್ಕರಣೆ: ಎಐಎಂಪಿಎಲ್ಬಿ ವಿರೋಧ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.Puri Stampede: ಮತ್ತೊಮ್ಮೆ ಕಾಲ್ತುಳಿತ, 3 ಸಾವು; ₹25 ಲಕ್ಷ ಪರಿಹಾರ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>; ತಮಿಳುನಾಡನ್ನು 30 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಎಐಎಡಿಎಂಕೆ ಪಕ್ಷದ ಮೇಲೆ ಯಾವ ಪಕ್ಷ ಅಥವಾ ಯಾರೂ, ಎಷ್ಟೇ ದೊಡ್ಡವರಾಗಿದ್ದರೂ ಪ್ರಾಬಲ್ಯ ಸಾಧಿಸಲು ಸಾಧ್ಯವಿಲ್ಲ ಎಂದು ಎಡಪ್ಪಾಡಿ ಕೆ. ಪಳನಿಸ್ವಾಮಿ ಪ್ರತಿಪಾದಿಸಿದ್ದಾರೆ</p><p>ಬಿಜೆಪಿ ಜತೆಗಿನ ಚುನಾವಣಾ ಮೈತ್ರಿಯನ್ನು ಮೊದಲ ಹಂತದ ಮಾತುಕತೆಯಷ್ಟೇ ಎಂದು ಹೇಳಿದ ಪಳನಿಸ್ವಾಮಿ, ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಪಿಜೆಯು ಎಐಎಡಿಎಂಕೆ ಪಕ್ಷದ ಮೇಲೆ ಹಿಡಿತ ಅಥವಾ ಮೇಲುಗೈ ಸಾಧಿಸುತ್ತಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಯಾವ ಪಕ್ಷವಾಗಲಿ ಅಥವಾ ಯಾರು , ಎಷ್ಟೇ ದೊಡ್ಡವರಾಗಿದ್ದರೂ ಎಐಎಡಿಎಂಕೆ ಪಕ್ಷದ ಮೇಲೆ ಪ್ರಾಬಲ್ಯ ಸಾಧಿಸಲು ಆಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>.ಬಂಡವಾಳ ಮಾರುಕಟ್ಟೆ | ಕೆಲಸ ಹೋದಾಗ ಸಾಲ ನಿಭಾಯಿಸುವ ಬಗೆ....ಅಧಿಕ ದರ ವಸೂಲಿ ಮಾಡುವ ಅಗ್ರಿಗೇಟರ್ ಕಂಪನಿಗಳು: ಕ್ರಮಕ್ಕೆ ಆಟೊ ಚಾಲಕರ ಆಗ್ರಹ. <p>ಆಡಳಿತಾರೂಢ ಡಿಎಂಕೆ ಮತ್ತು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ)<a href="https://en.wikipedia.org/wiki/Viduthalai_Chiruthaigal_Katchi"><br></a> ಪಕ್ಷಗಳು ಬಿಜೆಪಿ ಜೊತೆಗಿನ ಎಐಎಡಿಎಂಕೆ ಮೈತ್ರಿಯನ್ನು ತೀವ್ರವಾಗಿ ಟೀಕಿಸಿವೆ.</p><p>2026ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಪಳನಿಸ್ವಾಮಿ, 2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಲವಾದ ಮೈತ್ರಿಕೂಟ ರಚಿಸಲಾಗುವುದು. ಆದರೆ ಬಿಜೆಪಿ ಜತೆಗಿನ ಮೈತ್ರಿ ಸದ್ಯಕ್ಕೆ ಮೊದಲ ಹಂತದಲ್ಲಿಯೇ ಇದೆ ಎಂದು ತಿಳಿಸಿದ್ದಾರೆ. </p>.ಉತ್ತರಾಖಂಡದಲ್ಲಿ ತಗ್ಗಿದ ಮಳೆ: ಚಾರ್ಧಾಮ್ ಯಾತ್ರೆ ಪುನರಾರಂಭ.ಮಹಿಳೆ ಕೊಲೆ ಮಾಡಿ ಬಿಬಿಎಂಪಿ ಕಸದ ಲಾರಿಯಲ್ಲಿ ಶವವಿಟ್ಟು ಪರಾರಿಯಾದ ದುಷ್ಕರ್ಮಿಗಳು. <p>ಬಿಜೆಪಿ ಜತೆಗಿನ ಮೈತ್ರಿ ಸಂಬಂಧ ಡಿಎಂಕೆ ಪಕ್ಷ ಏಕೆ ಟೀಕಿಸುತ್ತಿದೆ. ಸ್ಟಾಲಿನ್ ಏಕೆ ಭಯಭೀತರಾಗಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಯನ್ನು ಸಹಿಸಿಕೊಳ್ಳಲು ಸಿಎಂಗೆ ಆಗುತ್ತಿಲ್ಲವೇ?. ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಡಿಎಂಕೆ ಮಾಡಿರುವ ಹಗರಣಗಳನ್ನು ಹೊರಗೆಳೆಯಲಾಗುವುದು ಎಂದು ಪಳನಿಸ್ವಾಮಿ ಹೇಳಿದ್ದಾರೆ.</p><p>ಕಮಿಷನ್, ವಸೂಲಿ, ಭ್ರಷ್ಟಾಚಾರ ಮಾಡಿರುವುದೇ ಕಳೆದ 4 ವರ್ಷಗಳ ಡಿಎಂಕೆ ಸರ್ಕಾರದ ಸಾಧನೆಯಾಗಿದೆ ಎಂದು ಪಳನಿಸ್ವಾಮಿ ಕಿಡಿಕಾರಿದ್ದಾರೆ.</p>.ಕೇರಳ: ವಿವಾಹಪೂರ್ವ ಸಂಬಂಧದಿಂದ ಹುಟ್ಟಿದ ಎರಡೂ ಶಿಶುಗಳು ಯುವತಿಯಿಂದಲೇ ಹತ್ಯೆ!.ಸಂವಿಧಾನದ ಪ್ರಸ್ತಾವನೆ ಪರಿಷ್ಕರಣೆ: ಎಐಎಂಪಿಎಲ್ಬಿ ವಿರೋಧ.Ahmedabad Plane Crash | ವಿಮಾನ ದುರಂತ: ಕೊನೇ ವ್ಯಕ್ತಿಯ ಅಂತ್ಯಕ್ರಿಯೆ.Puri Stampede: ಮತ್ತೊಮ್ಮೆ ಕಾಲ್ತುಳಿತ, 3 ಸಾವು; ₹25 ಲಕ್ಷ ಪರಿಹಾರ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>