<p>ಚೆನ್ನೈ: ಟಿ.ವಿ. ಚಾನಲ್ಗಳ ಚರ್ಚೆಗಳಿಗೆ ಇನ್ನು ಮುಂದೆ ಪಕ್ಷದ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಎಐಎಡಿಎಂಕೆ ತಿಳಿಸಿದೆ.</p>.<p>ಟಿ.ವಿ. ಚಾನಲ್ಗಳು ಪಕ್ಷದ ಗೌರವ, ಘನತೆಗೆ ಧಕ್ಕೆ ತರುವ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ ಎಂದು ಅದು ದೂರಿದೆ.</p>.<p>ಜನರ ಸಮಸ್ಯೆಗಳ ಬಗ್ಗೆ ಚಾನಲ್ಗಳು ಗಂಭೀರವಾಗಿ ಚರ್ಚೆ ನಡೆಸುತ್ತಿಲ್ಲ. ನೀತಿ ಸಂಹಿತೆಯನ್ನು ಮಾಧ್ಯಮಗಳು ಪಾಲಿಸುತ್ತಿಲ್ಲ ಎಂದು ಎಐಎಡಿಎಂಕೆ ಸಂಚಾಲಕ ಒ. ಪನ್ನೀರಸೇಲ್ವಂ ಮತ್ತು ಜಂಟಿ ಸಂಚಾಲಕ ಇ.ಕೆ. ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಟಿ.ವಿ. ಚಾನಲ್ಗಳ ಚರ್ಚೆಗಳಿಗೆ ಇನ್ನು ಮುಂದೆ ಪಕ್ಷದ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಎಐಎಡಿಎಂಕೆ ತಿಳಿಸಿದೆ.</p>.<p>ಟಿ.ವಿ. ಚಾನಲ್ಗಳು ಪಕ್ಷದ ಗೌರವ, ಘನತೆಗೆ ಧಕ್ಕೆ ತರುವ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ ಎಂದು ಅದು ದೂರಿದೆ.</p>.<p>ಜನರ ಸಮಸ್ಯೆಗಳ ಬಗ್ಗೆ ಚಾನಲ್ಗಳು ಗಂಭೀರವಾಗಿ ಚರ್ಚೆ ನಡೆಸುತ್ತಿಲ್ಲ. ನೀತಿ ಸಂಹಿತೆಯನ್ನು ಮಾಧ್ಯಮಗಳು ಪಾಲಿಸುತ್ತಿಲ್ಲ ಎಂದು ಎಐಎಡಿಎಂಕೆ ಸಂಚಾಲಕ ಒ. ಪನ್ನೀರಸೇಲ್ವಂ ಮತ್ತು ಜಂಟಿ ಸಂಚಾಲಕ ಇ.ಕೆ. ಪಳನಿಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>