ಗುರುವಾರ, 29 ಜನವರಿ 2026
×
ADVERTISEMENT
ADVERTISEMENT

ಮೇಲ್ದರ್ಜೆಗೇರಿಸೋ ಕನಸು ಕಂಡಿದ್ದ ವಿಮಾನ ನಿಲ್ದಾಣದಲ್ಲೇ ಪ್ರಾಣಬಿಟ್ಟ ಅಜಿತ್ ಪವಾರ್

Published : 29 ಜನವರಿ 2026, 6:21 IST
Last Updated : 29 ಜನವರಿ 2026, 6:21 IST
ಫಾಲೋ ಮಾಡಿ
Comments
ಬಾರಾಮತಿಯಲ್ಲಿದೆ ಪಕ್ಷಿ ಪ್ರಿಯರ 'ಸ್ವರ್ಗ'

'ಭಿಗವಾನ್‌ ಪಕ್ಷಿಧಾಮವು ಬಾರಾಮತಿ ಸಮೀಪದಲ್ಲೇ ಇದೆ. ಅದನ್ನು ಪಕ್ಷಿ ಪ್ರೇಮಿಗಳ ಸ್ವರ್ಗ ಎನ್ನಲಾಗುತ್ತದೆ. ಇಲ್ಲಿ, ಕೃಷಿ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ವನ್ಯಜೀವಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ' ಎಂದು ಪವಾರ್‌ ಕುಟುಂಬದ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT