<p><strong>ಪುಣೆ</strong>: ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಪತನಗೊಂಡು ಮೃತಪಟ್ಟ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಗುರುತು ಪತ್ತೆಗೆ ಕೈಗಡಿಯಾರ ನೆರವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>ಸುಟ್ಟು ಕರಕಲಾದ ಮೃತದೇಹವೊಂದರ ಬಳಿ ಇದ್ದ ಕೈಗಡಿಯಾರವನ್ನು ವ್ಯಕ್ತಿಯೊಬ್ಬರು ತೋರಿಸುತ್ತಿರುವ ಹಾಗೂ ಈ ಅಪಘಾತದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂಬುದಾಗಿ ಹೇಳುತ್ತಿದ್ದ ದೃಶ್ಯವಿರುವ ವಿಡಿಯೊ ವ್ಯಾಪಕವಾಗಿ ಹರಿದಾಡಿದೆ.</p>.<p>ಕೈಗಡಿಯಾರವು ಅಜಿತ್ ಪವಾರ್ ನೇತೃತ್ವ ವಹಿಸಿದ್ದ ಎನ್ಸಿಪಿಯ ಚುನಾವಣೆ ಚಿಹ್ನೆ ಎಂಬುದು ಗಮನಾರ್ಹ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಪತನಗೊಂಡು ಮೃತಪಟ್ಟ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಗುರುತು ಪತ್ತೆಗೆ ಕೈಗಡಿಯಾರ ನೆರವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.</p>.<p>ಸುಟ್ಟು ಕರಕಲಾದ ಮೃತದೇಹವೊಂದರ ಬಳಿ ಇದ್ದ ಕೈಗಡಿಯಾರವನ್ನು ವ್ಯಕ್ತಿಯೊಬ್ಬರು ತೋರಿಸುತ್ತಿರುವ ಹಾಗೂ ಈ ಅಪಘಾತದಲ್ಲಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂಬುದಾಗಿ ಹೇಳುತ್ತಿದ್ದ ದೃಶ್ಯವಿರುವ ವಿಡಿಯೊ ವ್ಯಾಪಕವಾಗಿ ಹರಿದಾಡಿದೆ.</p>.<p>ಕೈಗಡಿಯಾರವು ಅಜಿತ್ ಪವಾರ್ ನೇತೃತ್ವ ವಹಿಸಿದ್ದ ಎನ್ಸಿಪಿಯ ಚುನಾವಣೆ ಚಿಹ್ನೆ ಎಂಬುದು ಗಮನಾರ್ಹ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>