<p><strong>ಲಖನೌ</strong>: ಬಿಜೆಪಿ ಪಕ್ಷವು ಬಡವರು, ರೈತರು ಮತ್ತು ದುರ್ಬಲರನ್ನು ನಿರ್ಲಕ್ಷಿಸುವ ಮೂಲಕ ಶ್ರೀಮಂತರ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p><p>ಅಮೇಠಿಯಲ್ಲಿ ಕಂದಾಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಘಟನೆಯನ್ನು ಖಂಡಿಸಿ, ಅಖಿಲೇಶ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.ಅದಾನಿಗೆ ಧಾರಾವಿ ಅಭಿವೃದ್ಧಿ ಟೆಂಡರ್: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.ನೌಕಾಪಡೆ ದೋಣಿ ಡಿಕ್ಕಿ: ನಾಪತ್ತೆಯಾದ ಬಾಲಕನಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ. <p>'ಇದು ಬಿಜೆಪಿ ಸರ್ಕಾರದ ನಿಜವಾದ ' ಕಿಸಾನ್ ಸಮ್ಮಾನ್' ವಿಡಿಯೊ. ಬಿಜೆಪಿ ರೈತ ವಿರೋಧಿ ನೀತಿಯನ್ನು ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿದೆ.. ಶ್ರೀಮಂತರ ಹಿತಾಸಕ್ತಿಗಳಿಗೆ ಮನ್ನಣೆ ನೀಡುವ ಬಿಜೆಪಿ ಸರ್ಕಾರ, ಬಡವರ,ರೈತರ, ದುರ್ಬಲರನ್ನು ಕಡೆಗಣಿಸುವುದಲ್ಲದೇ, ಅವರನ್ನು ಸದಾ ಅಪಮಾನ, ಅವಮಾನಗಳಿಗೆ ಗುರಿಯಾಗಿಸಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸಾಲ ಪಾವತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ತಂಡದವರು ರೈತನೊಂದಿಗೆ ಮಾತಿನ ಜಟಾಪಟಿಗೆ ಇಳಿದಿದ್ದಾರೆ. ಈ ವೇಳೆ ರೈತನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ವಿಡಿಯೊದಲ್ಲಿದೆ.</p>.ಅಂತರಂಗ | ಟೀಕೆಯನ್ನು ಸ್ವೀಕರಿಸಬೇಕೋ ಬೇಡವೋ?.ಬೆಂಗಳೂರು | ಜಲಮಂಡಳಿ, ಬೆಸ್ಕಾಂ ಕಚೇರಿಗಳಲ್ಲಿ ಲೋಕಾಯುಕ್ತ ಶೋಧ: ₹7.11 ಲಕ್ಷ ವಶ.ಹಣಕಾಸು ಅವ್ಯವಹಾರ ಆರೋಪ: ಕೆಟಿಆರ್ ಬಂಧನಕ್ಕೆ ಡಿ.30ರವರೆಗೆ ತಡೆ.ಸಚಿವ ಸ್ಥಾನದಲ್ಲಿ ಮುಂದುವರಿದ ಸೆಂಥಿಲ್ ಬಾಲಾಜಿ: ಸುಪ್ರೀಂ ಕೋರ್ಟ್ ಕಳವಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಬಿಜೆಪಿ ಪಕ್ಷವು ಬಡವರು, ರೈತರು ಮತ್ತು ದುರ್ಬಲರನ್ನು ನಿರ್ಲಕ್ಷಿಸುವ ಮೂಲಕ ಶ್ರೀಮಂತರ ಪಕ್ಷವಾಗಿ ಹೊರಹೊಮ್ಮಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p><p>ಅಮೇಠಿಯಲ್ಲಿ ಕಂದಾಯ ಅಧಿಕಾರಿಯೊಬ್ಬರು ರೈತನ ಮೇಲೆ ಹಲ್ಲೆ ನಡೆಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಘಟನೆಯನ್ನು ಖಂಡಿಸಿ, ಅಖಿಲೇಶ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.ಅದಾನಿಗೆ ಧಾರಾವಿ ಅಭಿವೃದ್ಧಿ ಟೆಂಡರ್: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.ನೌಕಾಪಡೆ ದೋಣಿ ಡಿಕ್ಕಿ: ನಾಪತ್ತೆಯಾದ ಬಾಲಕನಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ. <p>'ಇದು ಬಿಜೆಪಿ ಸರ್ಕಾರದ ನಿಜವಾದ ' ಕಿಸಾನ್ ಸಮ್ಮಾನ್' ವಿಡಿಯೊ. ಬಿಜೆಪಿ ರೈತ ವಿರೋಧಿ ನೀತಿಯನ್ನು ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿದೆ.. ಶ್ರೀಮಂತರ ಹಿತಾಸಕ್ತಿಗಳಿಗೆ ಮನ್ನಣೆ ನೀಡುವ ಬಿಜೆಪಿ ಸರ್ಕಾರ, ಬಡವರ,ರೈತರ, ದುರ್ಬಲರನ್ನು ಕಡೆಗಣಿಸುವುದಲ್ಲದೇ, ಅವರನ್ನು ಸದಾ ಅಪಮಾನ, ಅವಮಾನಗಳಿಗೆ ಗುರಿಯಾಗಿಸಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಸಾಲ ಪಾವತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ತಂಡದವರು ರೈತನೊಂದಿಗೆ ಮಾತಿನ ಜಟಾಪಟಿಗೆ ಇಳಿದಿದ್ದಾರೆ. ಈ ವೇಳೆ ರೈತನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ವಿಡಿಯೊದಲ್ಲಿದೆ.</p>.ಅಂತರಂಗ | ಟೀಕೆಯನ್ನು ಸ್ವೀಕರಿಸಬೇಕೋ ಬೇಡವೋ?.ಬೆಂಗಳೂರು | ಜಲಮಂಡಳಿ, ಬೆಸ್ಕಾಂ ಕಚೇರಿಗಳಲ್ಲಿ ಲೋಕಾಯುಕ್ತ ಶೋಧ: ₹7.11 ಲಕ್ಷ ವಶ.ಹಣಕಾಸು ಅವ್ಯವಹಾರ ಆರೋಪ: ಕೆಟಿಆರ್ ಬಂಧನಕ್ಕೆ ಡಿ.30ರವರೆಗೆ ತಡೆ.ಸಚಿವ ಸ್ಥಾನದಲ್ಲಿ ಮುಂದುವರಿದ ಸೆಂಥಿಲ್ ಬಾಲಾಜಿ: ಸುಪ್ರೀಂ ಕೋರ್ಟ್ ಕಳವಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>