<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ನಡೆದ ಬುಲ್ಡೋಜರ್ ಕಾರ್ಯಾಚರಣೆಯ ಸಂದರ್ಭದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಪುಸ್ತಕಗಳನ್ನು ರಕ್ಷಿಸಿಕೊಳ್ಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಹರಿದಾಡಿತ್ತು. ಇದು ಸುಪ್ರೀಂ ಕೋರ್ಟ್ನ ಗಮನವನ್ನು ಸೆಳೆದಿತ್ತು.</p><p>ಈ ನಡುವೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಎಂಟು ವರ್ಷದ ಅನನ್ಯರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ.</p>.ಸರ್ಕಾರಿ ಭೂಮಿ ಕಬಳಿಕೆ: ಬೆಳಗಾವಿ ಮಾಜಿ DC ನಿತೇಶ್ ಪಾಟೀಲ ವಿರುದ್ಧ ಗಂಭೀರ ಆರೋಪ.ವಕ್ಫ್ ತಿದ್ದುಪಡಿ ಮಸೂದೆ: ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ SC ಮೊರೆ ಹೋದ ಓವೈಸಿ.<p>'ಶಿಕ್ಷಣ ಪಡೆಯದವರಿಗೆ ಶಿಕ್ಷಣದ ಬೆಲೆ ತಿಳಿದಿರುವುದಿಲ್ಲ. ಮಕ್ಕಳ ಭವಿಷ್ಯವನ್ನು ಹಾಳು ಮಾಡುವವರು ನಿಜವಾಗಿಯೂ ನಿರಾಶ್ರಿತರು' ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಖಿಲೇಶ್ ವಾಗ್ದಾಳಿ ನಡೆಸಿದ್ದರು.</p><p>ಅಂಬೇಡ್ಕರ್ ನಗರದಲ್ಲಿ ಅತಿಕ್ರಮಣ ಅಥವಾ ಒತ್ತುವರಿಯಾದ ಜಾಮೀನುಗಳಲ್ಲಿ ನಿರ್ಮಿಸಿಕೊಂಡಿರುವ ಮನೆಗಳನ್ನು ಬುಲ್ಡೋಜರ್ ಕಾರ್ಯಾಚರಣೆಯ ಮೂಲಕ ರಾಜ್ಯ ಸರ್ಕಾರ ನೆಲಸಮಗೊಳಿಸಿತು. ಈ ವೇಳೆ ತನ್ನ ಗುಡಿಸಲು ನೆಲಸಮಗೊಳ್ಳಿಸುವ ಮುನ್ನ ತನ್ನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಾಲಕಿಯೊಬ್ಬಳು ಓಡಿ ಹೋಗುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ. ಈ ವಿಡಿಯೊ ಭಾರಿ ಹರಿದಾಡಿತ್ತು.</p>.ತಮಿಳುನಾಡು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಟಿವಿಕೆ ಪ್ರತಿಭಟನೆ.Trump Tariffs: ಅಮೆರಿಕದ ಸರಕುಗಳ ಮೇಲೆ ಶೇ 34ರಷ್ಟು ಚೀನಾ ಸುಂಕ: ಏ.10ರಿಂದ ಜಾರಿ.ವಕ್ಫ್ ಮಂಡಳಿ ಜೊತೆ ಭೂ ವಿವಾದದಲ್ಲಿ ಸಿಲುಕಿರುವ 50 ಮಂದಿ ಬಿಜೆಪಿ ಸೇರ್ಪಡೆ.13ರ ಒಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಅರ್ಜಿ ವಿಚಾರಣೆಗೆ SC ನಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳು ನಡೆದ ಬುಲ್ಡೋಜರ್ ಕಾರ್ಯಾಚರಣೆಯ ಸಂದರ್ಭದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಪುಸ್ತಕಗಳನ್ನು ರಕ್ಷಿಸಿಕೊಳ್ಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಹರಿದಾಡಿತ್ತು. ಇದು ಸುಪ್ರೀಂ ಕೋರ್ಟ್ನ ಗಮನವನ್ನು ಸೆಳೆದಿತ್ತು.</p><p>ಈ ನಡುವೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಎಂಟು ವರ್ಷದ ಅನನ್ಯರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ.</p>.ಸರ್ಕಾರಿ ಭೂಮಿ ಕಬಳಿಕೆ: ಬೆಳಗಾವಿ ಮಾಜಿ DC ನಿತೇಶ್ ಪಾಟೀಲ ವಿರುದ್ಧ ಗಂಭೀರ ಆರೋಪ.ವಕ್ಫ್ ತಿದ್ದುಪಡಿ ಮಸೂದೆ: ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ SC ಮೊರೆ ಹೋದ ಓವೈಸಿ.<p>'ಶಿಕ್ಷಣ ಪಡೆಯದವರಿಗೆ ಶಿಕ್ಷಣದ ಬೆಲೆ ತಿಳಿದಿರುವುದಿಲ್ಲ. ಮಕ್ಕಳ ಭವಿಷ್ಯವನ್ನು ಹಾಳು ಮಾಡುವವರು ನಿಜವಾಗಿಯೂ ನಿರಾಶ್ರಿತರು' ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅಖಿಲೇಶ್ ವಾಗ್ದಾಳಿ ನಡೆಸಿದ್ದರು.</p><p>ಅಂಬೇಡ್ಕರ್ ನಗರದಲ್ಲಿ ಅತಿಕ್ರಮಣ ಅಥವಾ ಒತ್ತುವರಿಯಾದ ಜಾಮೀನುಗಳಲ್ಲಿ ನಿರ್ಮಿಸಿಕೊಂಡಿರುವ ಮನೆಗಳನ್ನು ಬುಲ್ಡೋಜರ್ ಕಾರ್ಯಾಚರಣೆಯ ಮೂಲಕ ರಾಜ್ಯ ಸರ್ಕಾರ ನೆಲಸಮಗೊಳಿಸಿತು. ಈ ವೇಳೆ ತನ್ನ ಗುಡಿಸಲು ನೆಲಸಮಗೊಳ್ಳಿಸುವ ಮುನ್ನ ತನ್ನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಾಲಕಿಯೊಬ್ಬಳು ಓಡಿ ಹೋಗುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ. ಈ ವಿಡಿಯೊ ಭಾರಿ ಹರಿದಾಡಿತ್ತು.</p>.ತಮಿಳುನಾಡು: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಟಿವಿಕೆ ಪ್ರತಿಭಟನೆ.Trump Tariffs: ಅಮೆರಿಕದ ಸರಕುಗಳ ಮೇಲೆ ಶೇ 34ರಷ್ಟು ಚೀನಾ ಸುಂಕ: ಏ.10ರಿಂದ ಜಾರಿ.ವಕ್ಫ್ ಮಂಡಳಿ ಜೊತೆ ಭೂ ವಿವಾದದಲ್ಲಿ ಸಿಲುಕಿರುವ 50 ಮಂದಿ ಬಿಜೆಪಿ ಸೇರ್ಪಡೆ.13ರ ಒಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಅರ್ಜಿ ವಿಚಾರಣೆಗೆ SC ನಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>