‘ವೈದ್ಯಕೀಯ ಚಿಕಿತ್ಸೆಯ ಕೊರತೆಯಿಂದ ಶಿಶು ಮರಣದ ಹೊಂದುತ್ತಿದ್ದು, ಈ ಬಗ್ಗೆ ಜನರು ಭಯದಲ್ಲಿದ್ದಾರೆ. ಅಲ್ಲದೇ ಸರ್ಕಾರ ಗರ್ಭ ನಿರೋಧಕ ಮಾತ್ರೆಗಳನ್ನು ಸರಿಯಾಗಿ ವಿತರಿಸುತ್ತಿಲ್ಲ. ಶಿಕ್ಷಣದ ಕೊರತೆ ಜನಸಂಖ್ಯೆ ಹೆಚ್ಚಳಕ್ಕೆ ಇನ್ನೊಂದು ಕಾರಣವಾಗಿದೆ. ಸರಿಯಾದ ಶಿಕ್ಷಣವಿಲ್ಲದ ಕಾರಣ ಜನಸಂಖ್ಯೆಯ ಒತ್ತಡದ ಬಗ್ಗೆ ಜನರಿಗೆ ಜ್ಞಾನವಿಲ್ಲ‘ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.