’ಭೇಟಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಜನರೇ ಈ ಬಗ್ಗೆ ದೂರಿದ್ದಾರೆ. ಮಳೆಗಾಲದಲ್ಲಿ, ಲಾಕ್ಡೌನ್ ಸಂದರ್ಭದಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ಇದೆಯೇ, ತಿಳಿದಿಲ್ಲ. ರೆಸಾರ್ಟ್ನಲ್ಲಿ ಉಳಿದುಕೊಳ್ಳಬಹುದೇ, ಯಾವ ಕಾರಣಕ್ಕಾಗಿ ಈ ಭೇಟಿ ಇತ್ತು ಮತ್ತು ಅನುಮತಿ ನೀಡಿದವರು ಯಾರು? ಈ ಎಲ್ಲದರ ಬಗ್ಗೆ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದು ಭುಜ್ಬಲ್ ಹೇಳಿದ್ದಾರೆ.