ಈ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್ಗರ್ಹಿ, ಮಧ್ಯ ರಾತ್ರಿ 2 ಗಂಟೆಯ ಸಮಯವಾಗಿತ್ತು. ಮುಸ್ತಫಬಾದ್ನಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆದ್ದಿದ್ದ ಪಾಲಿಕೆ ಸದಸ್ಯರು ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಎಎಪಿಗೆ ಸೇರ್ಪಡೆಗೊಳಿಸಲು ಕುತಂತ್ರ ನಡೆಸಲಾಗಿತ್ತು. ಕೆಲವೇ ಗಂಟೆಗಳಲ್ಲಿ ತಮ್ಮ ತಪ್ಪಿನ ಅರಿವಾಗಿ ಕಾಂಗ್ರೆಸ್ಗೆ ವಾಪಸ್ ಆಗಿದ್ದಾರೆ ಎಂದರು.