<p><strong>ಮುಂಬೈ/ಪುಣೆ(ಪಿಟಿಐ):</strong> ‘ವರ್ಷಾಂತ್ಯಕ್ಕೆ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿ ಮಹಾ ವಿಕಾಸ ಅಘಾಡಿ (ಎಂವಿಎ) ಅಂಗಪಕ್ಷಗಳ ನಡುವೆ ಮಾತುಕತೆ ಆರಂಭವಾಗಿಲ್ಲ. ಆದರೆ, ಈ ವಿಷಯದಲ್ಲಿ ಎಲ್ಲ ಪಕ್ಷಗಳು ಸಮಾನ ಭಾಗೀದಾರಿಕೆ ಹೊಂದಿವೆ’ ಎಂದು ಶಿವಸೇನಾ (ಯುಬಿಟಿ) ರಾಜ್ಯಸಭೆ ಸದಸ್ಯ ಸಂಜಯ್ ರಾವುತ್ ಶನಿವಾರ ಹೇಳಿದ್ದಾರೆ.</p>.<p>ಲೋಕಸಭೆ ಚುನಾವಣೆಯಲ್ಲಿ ಎನ್ಸಿಪಿ(ಶರದ್ ಪವಾರ್ ಬಣ) ಕೆಲವೇ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ, ವಿಧಾನಸಭೆ ಚುನಾವಣೆಯ ಪರಿಸ್ಥಿತಿ ಬೇರೆ ಎಂಬ ಎನ್ಸಿಪಿ (ಎಸ್ಪಿ) ಮುಖಂಡರೊಬ್ಬರ ಹೇಳಿಕೆಗೆ ರಾವುತ್ ಹೀಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಸ್ಥಾನ ಹಂಚಿಕೆ ಕುರಿತು ಮಾತುಕತೆಯೇ ಆರಂಭವಾಗಿಲ್ಲ. ಹೀಗಾಗಿ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೇ, ಎಂವಿಎನಲ್ಲಿ ಎಲ್ಲ ಪಕ್ಷಗಳು ಸಮಾನ ಹಕ್ಕು ಹೊಂದಿವೆ’ ಎಂದು ರಾವುತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ/ಪುಣೆ(ಪಿಟಿಐ):</strong> ‘ವರ್ಷಾಂತ್ಯಕ್ಕೆ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿ ಮಹಾ ವಿಕಾಸ ಅಘಾಡಿ (ಎಂವಿಎ) ಅಂಗಪಕ್ಷಗಳ ನಡುವೆ ಮಾತುಕತೆ ಆರಂಭವಾಗಿಲ್ಲ. ಆದರೆ, ಈ ವಿಷಯದಲ್ಲಿ ಎಲ್ಲ ಪಕ್ಷಗಳು ಸಮಾನ ಭಾಗೀದಾರಿಕೆ ಹೊಂದಿವೆ’ ಎಂದು ಶಿವಸೇನಾ (ಯುಬಿಟಿ) ರಾಜ್ಯಸಭೆ ಸದಸ್ಯ ಸಂಜಯ್ ರಾವುತ್ ಶನಿವಾರ ಹೇಳಿದ್ದಾರೆ.</p>.<p>ಲೋಕಸಭೆ ಚುನಾವಣೆಯಲ್ಲಿ ಎನ್ಸಿಪಿ(ಶರದ್ ಪವಾರ್ ಬಣ) ಕೆಲವೇ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ, ವಿಧಾನಸಭೆ ಚುನಾವಣೆಯ ಪರಿಸ್ಥಿತಿ ಬೇರೆ ಎಂಬ ಎನ್ಸಿಪಿ (ಎಸ್ಪಿ) ಮುಖಂಡರೊಬ್ಬರ ಹೇಳಿಕೆಗೆ ರಾವುತ್ ಹೀಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಸ್ಥಾನ ಹಂಚಿಕೆ ಕುರಿತು ಮಾತುಕತೆಯೇ ಆರಂಭವಾಗಿಲ್ಲ. ಹೀಗಾಗಿ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೇ, ಎಂವಿಎನಲ್ಲಿ ಎಲ್ಲ ಪಕ್ಷಗಳು ಸಮಾನ ಹಕ್ಕು ಹೊಂದಿವೆ’ ಎಂದು ರಾವುತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>