<p><strong>ನವದೆಹಲಿ: ‘</strong>ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಬಿಜೆಪಿಯ ಎಲ್ಲ ಸಂಸದರೂ ತಮ್ಮ ವಾರ್ಷಿಕ ಅಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿಯನ್ನು ಕೇಂದ್ರ ಸರ್ಕಾರದ ಪರಿಹಾರ ನಿಧಿಗೆ ದೇಣಿಗೆ ನೀಡಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.</p>.<p>ಶನಿವಾರ ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, ‘ಇದರ ಜತೆಗೆ ಪಕ್ಷದ ಎಲ್ಲಾ ಶಾಸಕರು ಹಾಗೂ ಸಂಸದರು ತಮ್ಮ ಒಂದು ತಿಂಗಳ ವೇತನವನ್ನು ಕೇಂದ್ರದ ಪರಿಹಾರ ನಿಧಿಗೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಬಿಜೆಪಿಯ ಎಲ್ಲ ಸಂಸದರೂ ತಮ್ಮ ವಾರ್ಷಿಕ ಅಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿಯನ್ನು ಕೇಂದ್ರ ಸರ್ಕಾರದ ಪರಿಹಾರ ನಿಧಿಗೆ ದೇಣಿಗೆ ನೀಡಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.</p>.<p>ಶನಿವಾರ ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, ‘ಇದರ ಜತೆಗೆ ಪಕ್ಷದ ಎಲ್ಲಾ ಶಾಸಕರು ಹಾಗೂ ಸಂಸದರು ತಮ್ಮ ಒಂದು ತಿಂಗಳ ವೇತನವನ್ನು ಕೇಂದ್ರದ ಪರಿಹಾರ ನಿಧಿಗೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>