ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢ ವಿಧಾನಸಭೆ ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ ಬಿಜೆಪಿಯನ್ನು ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಅಭಿನಂದಿಸಿದ್ದಾರೆ.
ಈ ಮಧ್ಯೆ ರವಿ ಶಾಸ್ತ್ರಿಗೆ ತಿರುಗೇಟು ನೀಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ), ಮಣಿಪುರದ ಬಗ್ಗೆಯೂ ಮಾತನಾಡಿ ಎಂದು ಚಾಟಿ ಬೀಸಿದೆ.