ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯ–1ರಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಪರಮ್ಜಿತ್ ಸಿಂಗ್, ಧರ್ಮೇಂದ್ರ ಯಾದವ್, ನರೇಶ್ ಶರ್ಮಾ ಮತ್ತು ವಿಜಯ್ ಕುಮಾರ್ ಅವರನ್ನು ನ್ಯಾಯಾಧೀಶರು ಅಪರಾಧಿಗಳೆಂದು ಪರಿಗಣಿಸಿ, ಶಿಕ್ಷೆ ವಿಧಿಸಿದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ಶರ್ಮಾ ತಿಳಿಸಿದರು.