<p><strong>ಭೋಪಾಲ್</strong>: ಕಾಂಗ್ರೆಸ್ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸದಾ ಅಗೌರವ ತೋರುತಿತ್ತು. ಕಾಂಗ್ರೆಸ್ ತನ್ನ ಪಾಪಗಳಿಗೆ ಕ್ಷಮೆಯಾಚಿಸಬೇಕೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸೋಮವಾರ ತಿಳಿಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ದೆಹಲಿಯಲ್ಲಿ ನಿಧನರಾದಾಗ ಕಾಂಗ್ರೆಸ್ ಅವರ ಅಂತ್ಯಕ್ರಿಯೆಯನ್ನು ನಡೆಸಲು ನಿರಾಕರಿಸಿತು. ಅವರ ಮೃತದೇಹವನ್ನು ಮುಂಬೈಗೆ ವಿಮಾನದ ಮೂಲಕ ಕೊಂಡೊಯ್ಯುವಂತೆ ಒತ್ತಾಯಿಸಿತು ಎಂದು ಯಾದವ್ ಆರೋಪಿಸಿದ್ದಾರೆ.</p>.CPI(M) ಹಿರಿಯ ನಾಯಕ ಅಚ್ಯುತಾನಂದನ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು.ಬಡವರ ಮನೆ ಹಂಚಿಕೆಯಲ್ಲಿ ₹2,100 ಕೋಟಿ ಕಮಿಷನ್: ಕಾಂಗ್ರೆಸ್ ವಿರುದ್ಧ ಅಶೋಕ ಆರೋಪ. <p>ರಾಜ್ಯದಲ್ಲಿ ಕಾಂಗ್ರೆಸ್ ತನ್ನ 55 ವರ್ಷಗಳ ಆಳ್ವಿಕೆಯಲ್ಲಿ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಹೋಗೆ ಏನು ಮಾಡಿದೆ ಎಂದು ಪ್ರಶ್ನಿಸಿದ ಯಾದವ್, ಅವರ ಜನ್ಮಸ್ಥಳವನ್ನು ಕಡೆಗಣಿಸಲು ಸಹ ಪ್ರಯತ್ನಿಸಿತ್ತು ಎಂದು ಕಿಡಿಕಾರಿದ್ದಾರೆ.</p><p>'ಅಂಬೇಡ್ಕರ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಬಿಡಲಿಲ್ಲ. ಕಾಂಗ್ರೆಸ್ ಅವರಿಗೆ ಯಾವಗಲೂ ಅಗೌರವ ಮತ್ತು ಅವಮಾನವನ್ನು ಮಾಡಿದೆ. ಕಾಂಗ್ರೆಸ್ ಮಾಡಿದ ಪಾಪಗಳಿಗೆ ಕ್ಷಮೆಯಾಚಿಸಬೇಕೆಂದು' ಯಾದವ್ ಹೇಳಿದ್ದಾರೆ.</p>.ಪದೇ ಪದೇ ಕ್ಯಾಚ್ ಬಿಟ್ಟ ಜೈಸ್ವಾಲ್: ಅನುಭವಿ ಬೂಮ್ರಾ ಮಾತಿಗೆ ನೆಟ್ಟಿಗರ ಮೆಚ್ಚುಗೆ.'ಸರ್ದಾರ್ ಜಿ 3' ಚಿತ್ರದಲ್ಲಿ ಪಾಕ್ ನಟಿ ಜತೆ ಗಾಯಕ ದಿಲ್ಜಿತ್; ಬಹಿಷ್ಕಾರದ ಕೂಗು. <p>ಗ್ವಾಲಿಯರ್ನ ಹೈಕೋರ್ಟ್ ಪೀಠದ ಸಮುಚ್ಚಯದ ಆವರಣದಲ್ಲಿ ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಸ್ಥಾಪನೆ ತಡೆದಿರುವುದರ ಹಿಂದೆ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರ ಒತ್ತಡ ಇದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಬೆಳವಣಿಗೆಗಳ ನಡುವೆ ಯಾದವ್ ಈ ಹೇಳಿಕೆ ನೀಡಿದ್ದಾರೆ.</p><p>'ಅಂಬೇಡ್ಕರ್ ಅವರು 370ನೇ ವಿಧಿಯನ್ನು ವಿರೋಧಿಸಿದ್ದರೂ, ಆದರೆ ಕಾಂಗ್ರೆಸ್ ಅದನ್ನು ಸಂವಿಧಾನದಲ್ಲಿ ಸೇರಿಸಿತ್ತು' ಎಂದು ಯಾದವ್ ಹೇಳಿದ್ದಾರೆ.</p>.ಮಹಾರಾಷ್ಟ್ರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನೇ ಕೊಂದ ಶಿಕ್ಷಕ.ಇರಾನ್ನ ಆರು ವಿಮಾನ ನಿಲ್ದಾಣಗಳ ಮೇಲೆ ವೈಮಾನಿಕ ದಾಳಿ: ಇಸ್ರೇಲ್.ಇರಾನ್ಗೆ ರಕ್ಷಣೆ, ಸಹಾಯ ಏಕೆ ಮಾಡುತ್ತಿಲ್ಲ? ಪುಟಿನ್ ಉತ್ತರ ಹೀಗಿತ್ತು....ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ: ಪಾಕ್ನಲ್ಲೇ ಅಪಸ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಕಾಂಗ್ರೆಸ್ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸದಾ ಅಗೌರವ ತೋರುತಿತ್ತು. ಕಾಂಗ್ರೆಸ್ ತನ್ನ ಪಾಪಗಳಿಗೆ ಕ್ಷಮೆಯಾಚಿಸಬೇಕೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸೋಮವಾರ ತಿಳಿಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ದೆಹಲಿಯಲ್ಲಿ ನಿಧನರಾದಾಗ ಕಾಂಗ್ರೆಸ್ ಅವರ ಅಂತ್ಯಕ್ರಿಯೆಯನ್ನು ನಡೆಸಲು ನಿರಾಕರಿಸಿತು. ಅವರ ಮೃತದೇಹವನ್ನು ಮುಂಬೈಗೆ ವಿಮಾನದ ಮೂಲಕ ಕೊಂಡೊಯ್ಯುವಂತೆ ಒತ್ತಾಯಿಸಿತು ಎಂದು ಯಾದವ್ ಆರೋಪಿಸಿದ್ದಾರೆ.</p>.CPI(M) ಹಿರಿಯ ನಾಯಕ ಅಚ್ಯುತಾನಂದನ್ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು.ಬಡವರ ಮನೆ ಹಂಚಿಕೆಯಲ್ಲಿ ₹2,100 ಕೋಟಿ ಕಮಿಷನ್: ಕಾಂಗ್ರೆಸ್ ವಿರುದ್ಧ ಅಶೋಕ ಆರೋಪ. <p>ರಾಜ್ಯದಲ್ಲಿ ಕಾಂಗ್ರೆಸ್ ತನ್ನ 55 ವರ್ಷಗಳ ಆಳ್ವಿಕೆಯಲ್ಲಿ ಅಂಬೇಡ್ಕರ್ ಅವರ ಜನ್ಮಸ್ಥಳವಾದ ಮಹೋಗೆ ಏನು ಮಾಡಿದೆ ಎಂದು ಪ್ರಶ್ನಿಸಿದ ಯಾದವ್, ಅವರ ಜನ್ಮಸ್ಥಳವನ್ನು ಕಡೆಗಣಿಸಲು ಸಹ ಪ್ರಯತ್ನಿಸಿತ್ತು ಎಂದು ಕಿಡಿಕಾರಿದ್ದಾರೆ.</p><p>'ಅಂಬೇಡ್ಕರ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಬಿಡಲಿಲ್ಲ. ಕಾಂಗ್ರೆಸ್ ಅವರಿಗೆ ಯಾವಗಲೂ ಅಗೌರವ ಮತ್ತು ಅವಮಾನವನ್ನು ಮಾಡಿದೆ. ಕಾಂಗ್ರೆಸ್ ಮಾಡಿದ ಪಾಪಗಳಿಗೆ ಕ್ಷಮೆಯಾಚಿಸಬೇಕೆಂದು' ಯಾದವ್ ಹೇಳಿದ್ದಾರೆ.</p>.ಪದೇ ಪದೇ ಕ್ಯಾಚ್ ಬಿಟ್ಟ ಜೈಸ್ವಾಲ್: ಅನುಭವಿ ಬೂಮ್ರಾ ಮಾತಿಗೆ ನೆಟ್ಟಿಗರ ಮೆಚ್ಚುಗೆ.'ಸರ್ದಾರ್ ಜಿ 3' ಚಿತ್ರದಲ್ಲಿ ಪಾಕ್ ನಟಿ ಜತೆ ಗಾಯಕ ದಿಲ್ಜಿತ್; ಬಹಿಷ್ಕಾರದ ಕೂಗು. <p>ಗ್ವಾಲಿಯರ್ನ ಹೈಕೋರ್ಟ್ ಪೀಠದ ಸಮುಚ್ಚಯದ ಆವರಣದಲ್ಲಿ ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಸ್ಥಾಪನೆ ತಡೆದಿರುವುದರ ಹಿಂದೆ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರ ಒತ್ತಡ ಇದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಬೆಳವಣಿಗೆಗಳ ನಡುವೆ ಯಾದವ್ ಈ ಹೇಳಿಕೆ ನೀಡಿದ್ದಾರೆ.</p><p>'ಅಂಬೇಡ್ಕರ್ ಅವರು 370ನೇ ವಿಧಿಯನ್ನು ವಿರೋಧಿಸಿದ್ದರೂ, ಆದರೆ ಕಾಂಗ್ರೆಸ್ ಅದನ್ನು ಸಂವಿಧಾನದಲ್ಲಿ ಸೇರಿಸಿತ್ತು' ಎಂದು ಯಾದವ್ ಹೇಳಿದ್ದಾರೆ.</p>.ಮಹಾರಾಷ್ಟ್ರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನೇ ಕೊಂದ ಶಿಕ್ಷಕ.ಇರಾನ್ನ ಆರು ವಿಮಾನ ನಿಲ್ದಾಣಗಳ ಮೇಲೆ ವೈಮಾನಿಕ ದಾಳಿ: ಇಸ್ರೇಲ್.ಇರಾನ್ಗೆ ರಕ್ಷಣೆ, ಸಹಾಯ ಏಕೆ ಮಾಡುತ್ತಿಲ್ಲ? ಪುಟಿನ್ ಉತ್ತರ ಹೀಗಿತ್ತು....ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮನಿರ್ದೇಶನ: ಪಾಕ್ನಲ್ಲೇ ಅಪಸ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>