<p><strong>ತಿರುಪತಿ (ಆಂಧ್ರಪ್ರದೇಶ):</strong> ಅಮೆರಿಕ ಮೂಲದ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನಕ್ಕೆ ₹9ಕೋಟಿ ದೇಣಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎಂ.ರಾಮಲಿಂಗ ರಾಜು ಎಂಬುವವರು ಪಿಎಸಿ-1, ಪಿಎಸಿ-2 ಮತ್ತು ಪಿಎಸಿ-3 ಕಟ್ಟಡಗಳ ನವೀಕರಣಕ್ಕಾಗಿ ₹9 ಕೋಟಿ ದೇಣಿಗೆ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ತಿಳಿಸಿದ್ದಾರೆ.</p>.IND vs SA | ದ.ಆಫ್ರಿಕಾ ವಿರುದ್ಧ ಹೀನಾಯ ಸೋಲು: ಕೋಚ್ ಗಂಭೀರ್ ಹೇಳಿದ್ದಿಷ್ಟು.BBK12: ಈ ವಾರ ಘಟಾನುಘಟಿಗಳೇ ನಾಮಿನೇಟ್: 7 ಜನರಲ್ಲಿ ಯಾರಿಗೆ ಗೇಟ್ಪಾಸ್?. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ನಾಯ್ಡು ಪೋಸ್ಟ್ ಹಂಚಿಕೊಂಡಿದ್ದು, ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಟಿಟಿಡಿಗೆ ನೀಡಿದ ದೇಣಿಗೆಗಾಗಿ ಟಿಟಿಡಿ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.</p><p>ಈ ಹಿಂದೆಯೂ 2012ರಲ್ಲಿ ರಾಜು ಅವರು ಟಿಟಿಡಿಗೆ ₹16 ಕೋಟಿ ದೇಣಿಗೆ ನೀಡಿದ್ದರು ಎಂದೂ ಸ್ಮರಿಸಿದ್ದಾರೆ.</p>.H-1B Visasದಲ್ಲಿ ಹಗರಣ: ಚೆನ್ನೈನಿಂದ 2 ಲಕ್ಷ ವಿತರಣೆ; US ಆರ್ಥಿಕ ತಜ್ಞನ ಆರೋಪ.Constitution Day of India 2025: ಭಾರತದ ಸಂವಿಧಾನದ ವೈಶಿಷ್ಟ್ಯಗಳೇನು?.ಸಂವಿಧಾನ ಬಡವರ 'ರಕ್ಷಣಾ ಗುರಾಣಿ' | ಅದರ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ .ಉಡುಪಿ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ (ಆಂಧ್ರಪ್ರದೇಶ):</strong> ಅಮೆರಿಕ ಮೂಲದ ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನಕ್ಕೆ ₹9ಕೋಟಿ ದೇಣಿಗೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಎಂ.ರಾಮಲಿಂಗ ರಾಜು ಎಂಬುವವರು ಪಿಎಸಿ-1, ಪಿಎಸಿ-2 ಮತ್ತು ಪಿಎಸಿ-3 ಕಟ್ಟಡಗಳ ನವೀಕರಣಕ್ಕಾಗಿ ₹9 ಕೋಟಿ ದೇಣಿಗೆ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ನ (ಟಿಟಿಡಿ) ಅಧ್ಯಕ್ಷ ಬಿ.ಆರ್.ನಾಯ್ಡು ತಿಳಿಸಿದ್ದಾರೆ.</p>.IND vs SA | ದ.ಆಫ್ರಿಕಾ ವಿರುದ್ಧ ಹೀನಾಯ ಸೋಲು: ಕೋಚ್ ಗಂಭೀರ್ ಹೇಳಿದ್ದಿಷ್ಟು.BBK12: ಈ ವಾರ ಘಟಾನುಘಟಿಗಳೇ ನಾಮಿನೇಟ್: 7 ಜನರಲ್ಲಿ ಯಾರಿಗೆ ಗೇಟ್ಪಾಸ್?. <p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ನಾಯ್ಡು ಪೋಸ್ಟ್ ಹಂಚಿಕೊಂಡಿದ್ದು, ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಟಿಟಿಡಿಗೆ ನೀಡಿದ ದೇಣಿಗೆಗಾಗಿ ಟಿಟಿಡಿ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.</p><p>ಈ ಹಿಂದೆಯೂ 2012ರಲ್ಲಿ ರಾಜು ಅವರು ಟಿಟಿಡಿಗೆ ₹16 ಕೋಟಿ ದೇಣಿಗೆ ನೀಡಿದ್ದರು ಎಂದೂ ಸ್ಮರಿಸಿದ್ದಾರೆ.</p>.H-1B Visasದಲ್ಲಿ ಹಗರಣ: ಚೆನ್ನೈನಿಂದ 2 ಲಕ್ಷ ವಿತರಣೆ; US ಆರ್ಥಿಕ ತಜ್ಞನ ಆರೋಪ.Constitution Day of India 2025: ಭಾರತದ ಸಂವಿಧಾನದ ವೈಶಿಷ್ಟ್ಯಗಳೇನು?.ಸಂವಿಧಾನ ಬಡವರ 'ರಕ್ಷಣಾ ಗುರಾಣಿ' | ಅದರ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ .ಉಡುಪಿ: ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>