‘ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿರುವುದು ದುರದೃಷ್ಟಕರ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಜತೆ ಮಾತುಕತೆ ನಡೆಸಿದ್ದೇನೆ. ಸ್ಥಳೀಯಾಡಳಿತ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಸಾಧ್ಯವಾದಷ್ಟೂ ಜನರನ್ನು ರಕ್ಷಿಸುವುದೇ ನಮ್ಮ ಆದ್ಯತೆ. ಗಾಯಾಳುಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಹಿಂದಿಯಲ್ಲಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.