ಲಖನೌದಲ್ಲಿ ಇನ್ಸ್ಟಿಟ್ಯೂಟ್ ಆಫ್ ಫೋರೆನ್ಸಿಕ್ ಸೈನ್ಸ್, ಮಿರ್ಜಾಪುರದಲ್ಲಿ ವಿಂಧ್ಯವಾಸಿನಿ ಕಾರಿಡಾರ್ಗೆ ಶಿಲಾನ್ಯಾಸ ನೆರವೇರಿಸಿದ ನಂತರ ನಡೆದ ಕಾರ್ಯಕ್ರಮಗಳಲ್ಲಿನ ಅವರ ಭಾಷಣದಲ್ಲಿ, ರಾಜ್ಯದ ಪ್ರಮುಖ ಧಾರ್ಮಿಕ ತಾಣಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಕೈಗೊಂಡ ಕ್ರಮಗಳನ್ನೇ ಪ್ರಸ್ತಾಪಿಸಿದ್ದು ಈ ಮಾತಿಗೆ ಪುಷ್ಟಿ ನೀಡುವಂತಿತ್ತು.