ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರ ತಕ್ಷಣ ವಾಪಸ್ ಪಡೆಯದಿದ್ದಲ್ಲಿ, ಅಮಿತ್ ಶಾ ಅವರು ಕೋಲ್ಕತ್ತ ವಿಮಾನ ನಿಲ್ದಾಣಕ್ಕೆ ಬಂದಾಗ ಅವರಿಗೆ ದಿಗ್ಬಂಧನ ವಿಧಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಸಚಿವ ಹಾಗೂ ಜಾಮಿಯತ್ ಉಲೇಮಾ ರಾಜ್ಯ ಮುಖ್ಯಸ್ಥ ಸಿದ್ದಿಕುಲ್ಲಾ ಚೌಧರಿಕೋಲ್ಕತ್ತದಲ್ಲಿಎಚ್ಚರಿಸಿದ್ದಾರೆ.