<p><strong>ಮುಂಬೈ: </strong>ಹುಲಿ ಬಾಯಿಗೆ ತುತ್ತಾದವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ಈಗಿರುವ ₹ 10 ಲಕ್ಷದಿಂದ ₹ 15 ಲಕ್ಷಕ್ಕೆ ಏರಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ.</p>.<p>ಜೊತೆಗೆ, ಹುಲಿಗಳಿಂದ ಪ್ರಾಣ ಕಳೆದುಕೊಳ್ಳುವ ಜಾನುವಾರುಗಳ ಮಾಲೀಕರಿಗೆ ಪ್ರಸ್ತುತ ನೀಡುತ್ತಿರುವ ಪರಿಹಾರವನ್ನು ₹ 40 ಸಾವಿರದಿಂದ ₹ 60 ಸಾವಿರಕ್ಕೆ ಏರಿಸುವ ಉದ್ದೇಶವೂ ಸರ್ಕಾರಕ್ಕಿದೆ.</p>.<p>ನರಭಕ್ಷಕ ಹೆಣ್ಣು ಹುಲಿ ಅವನಿಯನ್ನು ಕೊಂದು ಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಈ ವಿಷಯ ತಿಳಿಸಿದರು.</p>.<p>ಅವನಿಯನ್ನು ಸಜೀವವಾಗಿ ಹಿಡಿಯದೆ ಆಕೆಯನ್ನು ಗುಂಡು ಹಾರಿಸಿ ಕೊಂದ ಸರ್ಕಾರದ ನಡೆಗೆ ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಹುಲಿ ಬಾಯಿಗೆ ತುತ್ತಾದವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ಈಗಿರುವ ₹ 10 ಲಕ್ಷದಿಂದ ₹ 15 ಲಕ್ಷಕ್ಕೆ ಏರಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ.</p>.<p>ಜೊತೆಗೆ, ಹುಲಿಗಳಿಂದ ಪ್ರಾಣ ಕಳೆದುಕೊಳ್ಳುವ ಜಾನುವಾರುಗಳ ಮಾಲೀಕರಿಗೆ ಪ್ರಸ್ತುತ ನೀಡುತ್ತಿರುವ ಪರಿಹಾರವನ್ನು ₹ 40 ಸಾವಿರದಿಂದ ₹ 60 ಸಾವಿರಕ್ಕೆ ಏರಿಸುವ ಉದ್ದೇಶವೂ ಸರ್ಕಾರಕ್ಕಿದೆ.</p>.<p>ನರಭಕ್ಷಕ ಹೆಣ್ಣು ಹುಲಿ ಅವನಿಯನ್ನು ಕೊಂದು ಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಈ ವಿಷಯ ತಿಳಿಸಿದರು.</p>.<p>ಅವನಿಯನ್ನು ಸಜೀವವಾಗಿ ಹಿಡಿಯದೆ ಆಕೆಯನ್ನು ಗುಂಡು ಹಾರಿಸಿ ಕೊಂದ ಸರ್ಕಾರದ ನಡೆಗೆ ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>