<p><strong>ಥಾಣೆ</strong>: ದುಬಾರಿ ಬೆಲೆಯ ಐಫೋನ್ ಅನ್ನು ತಂದೆ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈಯಲ್ಲಿ ನಡೆದಿದೆ.</p>.ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ: ರಾಹುಲ್ಗೆ ಅವಿಮುಕ್ತೇಶ್ವರಾನಂದ ಬೆಂಬಲ.₹75 ಸಾವಿರ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ. <p>ಮೃತ ಯುವಕನನ್ನು ಕಾಮೋಥೆ ನಿವಾಸಿ ಸಂಜಯ್ ವರ್ಮಾ (18) ಎಂದು ಗುರುತಿಸಲಾಗಿದೆ.</p><p>ಯುವಕನು ತಂದೆ ಬಳಿ ₹1.5 ಲಕ್ಷ ರೂಪಾಯಿ ಬೆಲೆಯ ಐಫೋನ್ ಕೊಡಿಸುವಂತೆ ಕೇಳಿದ್ದನು. ಆದರೆ ತಂದೆ, ಮಗನಿಗೆ ವಿವೋ ಫೋನ್ ಅನ್ನು ತಂದು ಕೊಟ್ಟಿದ್ದಾರೆ. ಇದರಿಂದ ಸಂಜಯ್ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.</p>.ಇರಾಕ್ | ಇಸ್ಲಾಮಿಕ್ ಸ್ಟೇಟ್ನ ಮುಖಂಡನ ಪತ್ನಿಗೆ ಮರಣದಂಡನೆ ಶಿಕ್ಷೆ.ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 3 ವಾರಗಳಲ್ಲಿ 13ನೇ ದುರ್ಘಟನೆ. <p>ಜುಲೈ 8ರಂದು ಈ ಘಟನೆ ನಡೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ: ಕಾರು ಡಿಕ್ಕಿ, ಮಹಿಳೆ ಸಾವು.ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಹುದ್ದೆಗೆ ಜಹೀರ್, ಬಾಲಾಜಿ ಹೆಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥಾಣೆ</strong>: ದುಬಾರಿ ಬೆಲೆಯ ಐಫೋನ್ ಅನ್ನು ತಂದೆ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈಯಲ್ಲಿ ನಡೆದಿದೆ.</p>.ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ: ರಾಹುಲ್ಗೆ ಅವಿಮುಕ್ತೇಶ್ವರಾನಂದ ಬೆಂಬಲ.₹75 ಸಾವಿರ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ. <p>ಮೃತ ಯುವಕನನ್ನು ಕಾಮೋಥೆ ನಿವಾಸಿ ಸಂಜಯ್ ವರ್ಮಾ (18) ಎಂದು ಗುರುತಿಸಲಾಗಿದೆ.</p><p>ಯುವಕನು ತಂದೆ ಬಳಿ ₹1.5 ಲಕ್ಷ ರೂಪಾಯಿ ಬೆಲೆಯ ಐಫೋನ್ ಕೊಡಿಸುವಂತೆ ಕೇಳಿದ್ದನು. ಆದರೆ ತಂದೆ, ಮಗನಿಗೆ ವಿವೋ ಫೋನ್ ಅನ್ನು ತಂದು ಕೊಟ್ಟಿದ್ದಾರೆ. ಇದರಿಂದ ಸಂಜಯ್ ಖಿನ್ನತೆಗೆ ಒಳಗಾಗಿದ್ದನು. ಇದೇ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.</p>.ಇರಾಕ್ | ಇಸ್ಲಾಮಿಕ್ ಸ್ಟೇಟ್ನ ಮುಖಂಡನ ಪತ್ನಿಗೆ ಮರಣದಂಡನೆ ಶಿಕ್ಷೆ.ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 3 ವಾರಗಳಲ್ಲಿ 13ನೇ ದುರ್ಘಟನೆ. <p>ಜುಲೈ 8ರಂದು ಈ ಘಟನೆ ನಡೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. </p>.ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ: ಕಾರು ಡಿಕ್ಕಿ, ಮಹಿಳೆ ಸಾವು.ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಹುದ್ದೆಗೆ ಜಹೀರ್, ಬಾಲಾಜಿ ಹೆಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>