ಈ ಹಿಂದೆ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಆರೋಗ್ಯ ಸೇವೆಗಳತ್ತ ಗಮನ ಹರಿಸುವಲ್ಲಿ ವಿಫಲವಾಗಿತ್ತು. ಆದರೆ, ನಮ್ಮ ಸರ್ಕಾರ ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆಗಳನ್ನು ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜತೆಗೆ, 104 ಮತ್ತು 108 ಸೇವೆಗಳಿಗೆ ಹೊಸ ಚೈತನ್ಯ ತುಂಬಲಾಗುವುಗು ಎಂದು ಹೇಳಿದ್ದಾರೆ.