<p><strong>ಅಮರಾವತಿ</strong>: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಗೆ ಒಳಗಾಗಿರುವ ಬುಡಕಟ್ಟು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p><p>ಸರ್ಲಂಕಾ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳಿಗೆ ಸೇರಿದ 40ಕ್ಕೂ ಅಧಿಕ ಹುಲ್ಲಿನ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.</p>.ಕೂಡಲೇ ಇರಾನ್ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ: ತನ್ನ ಪ್ರಜೆಗಳಿಗೆ ಅಮೆರಿಕ.ಆಲಮಟ್ಟಿಯಲ್ಲಿ ಮನೆ ಬಾಗಿಲು ಒಡೆದು 250 ಗ್ರಾಂ ಚಿನ್ನ ಕಳ್ಳತನ. <p>ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಈ ಅಗ್ನಿ ದುರಂತ ಸಂಭವಿಸಿರುವುದು ಬೇಸರದ ಸಂಗತಿ. ಸಂತ್ರಸ್ತರಿಗೆ ಸಾಧ್ಯವಿರುವ ಸೌಲಭ್ಯಗಳನ್ನು ಒದಗಿಸಿ ಹಾಗೂ ಪ್ರತಿ ಕುಟುಂಬಕ್ಕೆ ತಲಾ ₹25,000 ಪರಿಹಾರ ನೀಡುವಂತೆ ಅವರು ಸೂಚಿಸಿದ್ದಾರೆ.</p><p>ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಹೊಸ ಮನೆ ಮಂಜೂರು ಮಾಡಬೇಕು. ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವವರೆಗೆ ವಸತಿ ಮತ್ತು ಇತರ ಸಹಾಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಾಯ್ಡು ಸೂಚಿಸಿದ್ದಾರೆ.</p>.‘ಅಂಜನಿಪುತ್ರ’ದ ಹಾಡು ಚಿತ್ರೀಕರಣಗೊಂಡ ಜಾಗಕ್ಕೆ ಧೃತಿ ಪುನೀತ್ ರಾಜ್ಕುಮಾರ್ ಭೇಟಿ.ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ದೋಷ: ಪುಣೆಯಲ್ಲಿ ಪ್ರಯಾಣಿಕರ ಇಳಿಸಿದ ಆಕಾಸಏರ್. <p>ಅಗ್ನಿ ಅವಘಡದಲ್ಲಿ ನಾಶವಾದ ದಾಖಲೆಗಳು ಮತ್ತು ಆಧಾರ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಾಯ್ಡು ನಿರ್ದೇಶನ ನೀಡಿದ್ದಾರೆ.</p>.ಮಾಲೂರು | ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ: ಐದು ಮಕ್ಕಳಿಗೆ ಗಾಯ.ಶಿಗ್ಗಾವಿ: ಗಲಾಟೆ ವೇಳೆ ಆರೋಗ್ಯ ಏರುಪೇರಾಗಿ ಧಾರವಾಡದ ಮಹ್ಮದ್ ರಫೀಕ್ ಎಂಬಾತ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಗೆ ಒಳಗಾಗಿರುವ ಬುಡಕಟ್ಟು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p><p>ಸರ್ಲಂಕಾ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳಿಗೆ ಸೇರಿದ 40ಕ್ಕೂ ಅಧಿಕ ಹುಲ್ಲಿನ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.</p>.ಕೂಡಲೇ ಇರಾನ್ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ: ತನ್ನ ಪ್ರಜೆಗಳಿಗೆ ಅಮೆರಿಕ.ಆಲಮಟ್ಟಿಯಲ್ಲಿ ಮನೆ ಬಾಗಿಲು ಒಡೆದು 250 ಗ್ರಾಂ ಚಿನ್ನ ಕಳ್ಳತನ. <p>ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಈ ಅಗ್ನಿ ದುರಂತ ಸಂಭವಿಸಿರುವುದು ಬೇಸರದ ಸಂಗತಿ. ಸಂತ್ರಸ್ತರಿಗೆ ಸಾಧ್ಯವಿರುವ ಸೌಲಭ್ಯಗಳನ್ನು ಒದಗಿಸಿ ಹಾಗೂ ಪ್ರತಿ ಕುಟುಂಬಕ್ಕೆ ತಲಾ ₹25,000 ಪರಿಹಾರ ನೀಡುವಂತೆ ಅವರು ಸೂಚಿಸಿದ್ದಾರೆ.</p><p>ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಹೊಸ ಮನೆ ಮಂಜೂರು ಮಾಡಬೇಕು. ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವವರೆಗೆ ವಸತಿ ಮತ್ತು ಇತರ ಸಹಾಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಾಯ್ಡು ಸೂಚಿಸಿದ್ದಾರೆ.</p>.‘ಅಂಜನಿಪುತ್ರ’ದ ಹಾಡು ಚಿತ್ರೀಕರಣಗೊಂಡ ಜಾಗಕ್ಕೆ ಧೃತಿ ಪುನೀತ್ ರಾಜ್ಕುಮಾರ್ ಭೇಟಿ.ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ದೋಷ: ಪುಣೆಯಲ್ಲಿ ಪ್ರಯಾಣಿಕರ ಇಳಿಸಿದ ಆಕಾಸಏರ್. <p>ಅಗ್ನಿ ಅವಘಡದಲ್ಲಿ ನಾಶವಾದ ದಾಖಲೆಗಳು ಮತ್ತು ಆಧಾರ್ ಕಾರ್ಡ್ಗಳನ್ನು ವಿತರಿಸಲು ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಾಯ್ಡು ನಿರ್ದೇಶನ ನೀಡಿದ್ದಾರೆ.</p>.ಮಾಲೂರು | ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ: ಐದು ಮಕ್ಕಳಿಗೆ ಗಾಯ.ಶಿಗ್ಗಾವಿ: ಗಲಾಟೆ ವೇಳೆ ಆರೋಗ್ಯ ಏರುಪೇರಾಗಿ ಧಾರವಾಡದ ಮಹ್ಮದ್ ರಫೀಕ್ ಎಂಬಾತ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>