<p><strong>ರಾಜಮಹೇಂದ್ರವರಂ (ಆಂಧ್ರಪ್ರದೇಶ):</strong> ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಕಲಬೆರಕೆ ಹಾಲು ಸೇವಿಸಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ವಿಷಕಾರಿ ಎಥಿಲಿನ್ ಗೈಕೋಲ್ನಿಂದಾಗಿ ಕಲುಷಿತಗೊಂಡಿದ್ದ ಹಾಲಿನ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆ ಉಂಟಾಗಿ, ಅದರ ಪರಿಣಾಮವಾಗಿ ಬಹುಅಂಗಾಂಗ ವೈಫಲ್ಯವಾಗಿ 16 ಮಂದಿ ಮೃತಪಟ್ಟಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.ಚೈತ್ರ ನವರಾತ್ರಿಯ ಪ್ರಯುಕ್ತ ಮಾತಾ ವೈಷ್ಣೋದೇವಿ ಬಳಿ ಜನದಟ್ಟಣೆ; ಯಾತ್ರೆ ಸ್ಥಗಿತ.ಹೊರ್ಮುಜ್ ಬಂದ್: ಯೂರಿಯಾ, ಡಿಎಪಿ ಸೇರಿ ಭಾರತಕ್ಕೆ ರಸಗೊಬ್ಬರ ಪೂರೈಕೆಗೆ ಹೊಡೆತ.<p>ಚೌಡೇಶ್ವರಿನಗರ ಮತ್ತು ಸ್ವರೂಪ್ ನಗರ ಪ್ರದೇಶಗಳ ಹಲವರಲ್ಲಿ ಮೂತ್ರಪಿಂಡ ವೈಫಲ್ಯದ ಲಕ್ಷಣಗಳು ಫೆಬ್ರುವರಿ 22ರಂದು ಪತ್ತೆಯಾಗಿತ್ತು. ಫೆಬ್ರುವರಿ 16ರಿಂದ ಮಾರ್ಚ್ 21ರವರೆಗೆ ಒಟ್ಟು 20 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.</p><p>‘ನರಸಪುರಂ ಡೈರಿಯು 100ಕ್ಕೂ ಅಧಿಕ ಕುಟುಂಬಗಳಿಗೆ ಪೂರೈಸಿದ್ದ ಹಾಲು ಕಲಬೆರಕೆಯಾಗಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು, ಆ ಡೈರಿಯಿಂದ ಹಾಲು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜಮಹೇಂದ್ರವರಂ (ಆಂಧ್ರಪ್ರದೇಶ):</strong> ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿ ಕಲಬೆರಕೆ ಹಾಲು ಸೇವಿಸಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>‘ವಿಷಕಾರಿ ಎಥಿಲಿನ್ ಗೈಕೋಲ್ನಿಂದಾಗಿ ಕಲುಷಿತಗೊಂಡಿದ್ದ ಹಾಲಿನ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆ ಉಂಟಾಗಿ, ಅದರ ಪರಿಣಾಮವಾಗಿ ಬಹುಅಂಗಾಂಗ ವೈಫಲ್ಯವಾಗಿ 16 ಮಂದಿ ಮೃತಪಟ್ಟಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.ಚೈತ್ರ ನವರಾತ್ರಿಯ ಪ್ರಯುಕ್ತ ಮಾತಾ ವೈಷ್ಣೋದೇವಿ ಬಳಿ ಜನದಟ್ಟಣೆ; ಯಾತ್ರೆ ಸ್ಥಗಿತ.ಹೊರ್ಮುಜ್ ಬಂದ್: ಯೂರಿಯಾ, ಡಿಎಪಿ ಸೇರಿ ಭಾರತಕ್ಕೆ ರಸಗೊಬ್ಬರ ಪೂರೈಕೆಗೆ ಹೊಡೆತ.<p>ಚೌಡೇಶ್ವರಿನಗರ ಮತ್ತು ಸ್ವರೂಪ್ ನಗರ ಪ್ರದೇಶಗಳ ಹಲವರಲ್ಲಿ ಮೂತ್ರಪಿಂಡ ವೈಫಲ್ಯದ ಲಕ್ಷಣಗಳು ಫೆಬ್ರುವರಿ 22ರಂದು ಪತ್ತೆಯಾಗಿತ್ತು. ಫೆಬ್ರುವರಿ 16ರಿಂದ ಮಾರ್ಚ್ 21ರವರೆಗೆ ಒಟ್ಟು 20 ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.</p><p>‘ನರಸಪುರಂ ಡೈರಿಯು 100ಕ್ಕೂ ಅಧಿಕ ಕುಟುಂಬಗಳಿಗೆ ಪೂರೈಸಿದ್ದ ಹಾಲು ಕಲಬೆರಕೆಯಾಗಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು, ಆ ಡೈರಿಯಿಂದ ಹಾಲು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>