ಜಗನ್ ಅವರು ಕಾಕಿನಾಡ ಜಿಲ್ಲೆಯ ತುನಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜನಸಂದಣಿಯ ನಡುವೆ ಅನಾರೋಗ್ಯ ಪೀಡಿತ ಮಗನನ್ನು ಕೈಯಲ್ಲಿ ಎತ್ತಿಕೊಂಡು ಮಹಿಳೆಯೊಬ್ಬರು ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಈ ಸಂದರ್ಭದಲ್ಲಿ ಮಹಿಳೆಯನ್ನು ಕಂಡ ಜಗನ್, ಕೂಡಲೇ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಿಸಿದ್ದು, ಮಹಿಳೆಯನ್ನು ಕರೆದು ಸಮಸ್ಯೆಯನ್ನು ಅಲಿಸಿದ್ದಾರೆ.