<p><strong>ಅಮರಾವತಿ</strong>: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಬಳಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಬಂಬತ್ತು ಜನರು ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ಈ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p>.ಮಂಗಳ ಗ್ರಹದ ಶಿಲೆ ಮಾರಾಟ; ₹17 ಕೋಟಿಯಿಂದ ₹34 ಕೋಟಿಗೆ ಹರಾಜು ಸಾಧ್ಯತೆ .ಮಂಗಳ ಗ್ರಹದ ಶಿಲೆ ಮಾರಾಟ; ₹17 ಕೋಟಿಯಿಂದ ₹34 ಕೋಟಿಗೆ ಹರಾಜು ಸಾಧ್ಯತೆ . <p>ಟ್ರಕ್ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ಲಾರಿ ಮಿನಿ ಟ್ರಕ್ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ</p>.MGNREGA | ಸಂಕಷ್ಟಕ್ಕೆ ಸಿಲುಕಿದ 5,400 ಸಿಬ್ಬಂದಿ.ಉತ್ತರಾಖಂಡ | ಆಪರೇಷನ್ ಕಾಲನೇಮಿ: 82 ನಕಲಿ ಬಾಬಾಗಳ ಬಂಧನ.ತುಂಗಭದ್ರಾ ಅಣೆಕಟ್ಟೆ ಸೌಂದರ್ಯಕ್ಕೆ ಪ್ರವಾಸಿಗರ ಪುಳಕ.ಚೀನಾ ಅತಿಕ್ರಮಣ: ತೈವಾನ್ ವಾಯುಪ್ರದೇಶ ಪ್ರವೇಶಿಸಿದ 17 ಯುದ್ಧ ವಿಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಬಳಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಬಂಬತ್ತು ಜನರು ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ಈ ಘಟನೆ ಭಾನುವಾರ ತಡರಾತ್ರಿ ನಡೆದಿದೆ.</p>.ಮಂಗಳ ಗ್ರಹದ ಶಿಲೆ ಮಾರಾಟ; ₹17 ಕೋಟಿಯಿಂದ ₹34 ಕೋಟಿಗೆ ಹರಾಜು ಸಾಧ್ಯತೆ .ಮಂಗಳ ಗ್ರಹದ ಶಿಲೆ ಮಾರಾಟ; ₹17 ಕೋಟಿಯಿಂದ ₹34 ಕೋಟಿಗೆ ಹರಾಜು ಸಾಧ್ಯತೆ . <p>ಟ್ರಕ್ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ಲಾರಿ ಮಿನಿ ಟ್ರಕ್ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ</p>.MGNREGA | ಸಂಕಷ್ಟಕ್ಕೆ ಸಿಲುಕಿದ 5,400 ಸಿಬ್ಬಂದಿ.ಉತ್ತರಾಖಂಡ | ಆಪರೇಷನ್ ಕಾಲನೇಮಿ: 82 ನಕಲಿ ಬಾಬಾಗಳ ಬಂಧನ.ತುಂಗಭದ್ರಾ ಅಣೆಕಟ್ಟೆ ಸೌಂದರ್ಯಕ್ಕೆ ಪ್ರವಾಸಿಗರ ಪುಳಕ.ಚೀನಾ ಅತಿಕ್ರಮಣ: ತೈವಾನ್ ವಾಯುಪ್ರದೇಶ ಪ್ರವೇಶಿಸಿದ 17 ಯುದ್ಧ ವಿಮಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>