ನವದೆಹಲಿಯಿಂದ 150 ಕಿ.ಮೀ ದೂರವಿರುವ, ನೆರೆಯ ಹರಿಯಾಣ ರಾಜ್ಯಕ್ಕೆ ಸೇರಿರುವ ಬೃಹತ್ ಧಾನ್ಯ ಮಾರುಕಟ್ಟೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಇದೇ ಸಮಯದಲ್ಲಿ ಹರಿಯಾಣ ರಾಜ್ಯದ ಪ್ರಮುಖ ಸರ್ಕಾರಿ ಕಚೇರಿ ಎದುರು ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಜೇವಾಲ ಹೇಳಿದರು.