<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಸಂಬಂಧಿಸಿದ ₹3,034 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.</p>.ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ.ಭಯೋತ್ಪಾದನೆ ಮಟ್ಟ ಹಾಕುವಲ್ಲಿ ದ್ವಂದ್ವ ನೀತಿ ಇರಬಾರದು: ರಾಜನಾಥ್ ಸಿಂಗ್ . <p>ಮುಂಬೈನಲ್ಲಿರುವ ಒಂದು ಫ್ಲಾಟ್ ಸೇರಿದಂತೆ ಅವರ ಸಮೂಹ ಕಂಪನಿಗಳ ಇತರ ವಸತಿ ಮತ್ತು ವಾಣಿಜ್ಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ.</p><p>ಖಂಡಾಲಾದಲ್ಲಿರುವ ಒಂದು ಫಾರ್ಮ್ಹೌಸ್, ಮಹಾರಾಷ್ಟ್ರದ ಒಂದು ಗಿರಿಧಾಮ, ಸನಂದ್ನ(ಅಹಮದಾಬಾದ್) ಜಮೀನುಗಳು ಮತ್ತು ಆರ್-ಇನ್ಫ್ರಾದ ₹7.71 ಕೋಟಿ ಷೇರುಗಳನ್ನೂ ಮುಟ್ಟುಗೋಳು ಹಾಕಿಕೊಳ್ಳಲಾಗಿದೆ.</p><p>ಮೂಲಗಳ ಪ್ರಕಾರ ಮುಟ್ಟುಗೋಲು ಹಾಕಿಕೊಂಡ ಈವರೆಗಿನ ಆಸ್ತಿಯ ಒಟ್ಟು ಮೌಲ್ಯ ₹19,344 ಕೋಟಿ ಆಗಿದೆ.</p>.Election | ಟಿಎಂಸಿಯ ಭದ್ರಕೋಟೆ ದಕ್ಷಿಣ ಬಂಗಾಳದಲ್ಲಿ ಬಿಜೆಪಿ ಹಾದಿ ಕಠಿಣ.ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಸಂಬಂಧಿಸಿದ ₹3,034 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.</p>.ಮೇ 1ರಿಂದ ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ.ಭಯೋತ್ಪಾದನೆ ಮಟ್ಟ ಹಾಕುವಲ್ಲಿ ದ್ವಂದ್ವ ನೀತಿ ಇರಬಾರದು: ರಾಜನಾಥ್ ಸಿಂಗ್ . <p>ಮುಂಬೈನಲ್ಲಿರುವ ಒಂದು ಫ್ಲಾಟ್ ಸೇರಿದಂತೆ ಅವರ ಸಮೂಹ ಕಂಪನಿಗಳ ಇತರ ವಸತಿ ಮತ್ತು ವಾಣಿಜ್ಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ತನಿಖಾ ಸಂಸ್ಥೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ.</p><p>ಖಂಡಾಲಾದಲ್ಲಿರುವ ಒಂದು ಫಾರ್ಮ್ಹೌಸ್, ಮಹಾರಾಷ್ಟ್ರದ ಒಂದು ಗಿರಿಧಾಮ, ಸನಂದ್ನ(ಅಹಮದಾಬಾದ್) ಜಮೀನುಗಳು ಮತ್ತು ಆರ್-ಇನ್ಫ್ರಾದ ₹7.71 ಕೋಟಿ ಷೇರುಗಳನ್ನೂ ಮುಟ್ಟುಗೋಳು ಹಾಕಿಕೊಳ್ಳಲಾಗಿದೆ.</p><p>ಮೂಲಗಳ ಪ್ರಕಾರ ಮುಟ್ಟುಗೋಲು ಹಾಕಿಕೊಂಡ ಈವರೆಗಿನ ಆಸ್ತಿಯ ಒಟ್ಟು ಮೌಲ್ಯ ₹19,344 ಕೋಟಿ ಆಗಿದೆ.</p>.Election | ಟಿಎಂಸಿಯ ಭದ್ರಕೋಟೆ ದಕ್ಷಿಣ ಬಂಗಾಳದಲ್ಲಿ ಬಿಜೆಪಿ ಹಾದಿ ಕಠಿಣ.ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>