‘ಈ ಸಮಸ್ಯೆಯನ್ನುದ್ದೇಶಿಸಿ ಉದ್ಧವ್ ಠಾಕ್ರೆ ಅವರಿಗೆ ಈವರೆಗೆ ಎರಡು ಪತ್ರಗಳನ್ನು ಬರೆದಿದ್ದೇನೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.ಫೆ.14ರಿಂದ ಅಹ್ಮದ್ ನಗರ ಜಿಲ್ಲೆಯರಾಳೇಗಾಂವ್ ಸಿದ್ಧಿ ಗ್ರಾಮದಲ್ಲಿಅನಿರ್ದಿಷ್ಟ ಅವಧಿವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ’ ಎಂದು ಅಣ್ಣಾ ಹಜಾರೆ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.