<p><strong>ಭುವನೇಶ್ವರ</strong>: ಒಡಿಶಾದ ಬಾಲಸೋರ್ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದೆ.</p><p>ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆದರೆ, ಈವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಈ ಪ್ರದೇಶ ಬಾಲಾಸೋರ್ನಿಂದ 500 ಕಿ.ಮೀ ದೂರದಲ್ಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾದ ಬಾಲಸೋರ್ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದೆ.</p><p>ಒಡಿಶಾದ ಬರಘಢ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಹೊತ್ತು ಸಾಗುತ್ತಿದ್ದ ಸರಕು ಸಾಗಣೆ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆದರೆ, ಈವರೆಗೆ ಯಾರಿಗೂ ಗಾಯಗಳಾದ ಬಗ್ಗೆ ವರದಿ ಬಂದಿಲ್ಲ. ಈ ಪ್ರದೇಶ ಬಾಲಾಸೋರ್ನಿಂದ 500 ಕಿ.ಮೀ ದೂರದಲ್ಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>