ನವದೆಹಲಿ: ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಸಂಘಟನೆಯ ಯಾಸಿನ್ ಭಟ್ಕಳ್ ಬಂಧನಕ್ಕೆ ಸಂಬಂಧಿಸಿದ ಮಾಹಿತಿ ಬಹಿರಂಗಪಡಿಸಿದ್ದಕ್ಕಾಗಿ ಡಿಜಿಪಿ ಲೋಕನಾಥ್ ಬೆಹರಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯಿಂದ ತೆಗೆದುಹಾಕಲಾಗಿತ್ತು ಎಂದ ಗೃಹ ಸಚಿವಾಲಯದ ಮೂಲಗಳು ಹೇಳಿರವುದಾಗಿ ಮಲಯಾಳ ಮನೋರಮ ಪತ್ರಿಕೆ ವರದಿ ಮಾಡಿದೆ.