ರಾಮಮಂದಿರ ಟ್ರಸ್ಟ್ನ ಮತ್ತೊಬ್ಬ ಟ್ರಸ್ಟಿ ಗೋವಿಂದ ದೇವಗಿರಿ ಕೂಡ ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ್ದಾರೆ. ದೇಶವು ಐಕ್ಯತೆ, ಬಲಿಷ್ಠ ಮತ್ತು ಸೌಹಾರ್ದಯುತವಾಗಿ ಉಳಿಯಲು ರಾಹುಲ್ರನ್ನು ಶ್ರೀರಾಮ ದೇವರು ಆಶೀರ್ವದಿಸಬೇಕು ಎಂದು ಪ್ರಾರ್ಥಿಸುತ್ತೇನೆ. ಭಾರತ್ ಜೋಡೊ ಯಾತ್ರೆಯು ದೇಶವನ್ನು ಒಗ್ಗೂಡಿಸಬೇಕು ಎಂದು ಆಶಿಸಿದರು.