ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

‘ದೇಶ ರಕ್ಷಿಸಿದ ಗೋಡ್ಸೆ’ ಎಂದ ಪ್ರೊಫೆಸರ್‌ಗೆ ಡೀನ್‌ ಹುದ್ದೆ: ಕಾಂಗ್ರೆಸ್‌ ಟೀಕೆ

Published : 27 ಫೆಬ್ರುವರಿ 2025, 13:33 IST
Last Updated : 27 ಫೆಬ್ರುವರಿ 2025, 13:33 IST
ಫಾಲೋ ಮಾಡಿ
Comments
ಶೈಜಾ ಅವರನ್ನು ನೇಮಕ ಮಾಡುವ ಮೂಲಕ ಶೈಜಾ ಅವರ ಗಾಂಧಿ ವಿರೋಧಿ ಧೋರಣೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಂತಾಗಿದೆ. ಜೊತೆಗೆ ಇದು ಗೋಡ್ಸೆಯನ್ನು ಪ್ರಚಾರಕ್ಕೆ ತರುವ ಕೇಂದ್ರದ ಯತ್ನ ಕೂಡ ಆಗಿದೆ. ಗೋಡ್ಸೆಯ ಕಾರ್ಯಸೂಚಿಯನ್ನು ಸಾರ್ವಜನಿಕ ಸಂವಾದದಲ್ಲಿ ತೂರಿಸುವುದು ಕೇಂದ್ರದ ಉದ್ದೇಶ
ಕೆ.ಸಿ. ವೇಣುಗೋಪಾಲ್ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT