ರಕ್ಷಣೆ ಮಾಡಿದ ಭಾರತೀಯ ಸೇನೆಯನ್ನು ಉದಯಪುರದ ಮೋಹನ್ಲಾಲ್ ಸುಖಾಡಿಯಾ ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ಪ್ರೊಫೆಸರ್ ಕಲ್ಪೇಶ್ ನಿಕಾವತ್ ಶ್ಲಾಘಿಸಿದ್ದಾರೆ. ‘ಇಂತಹ ಪ್ರತಿಕೂಲ ವಾತಾವರಣದಲ್ಲಿ ನಮ್ಮ ರಕ್ಷಣೆಗೆ ಬಂದು, ನಮಗೆ ಆಹಾರ ಮತ್ತು ವಸತಿ ಒದಗಿಸಿದ ಸೇನೆಗೆ ಧನ್ಯವಾದ ತಿಳಿಸಲು ನನ್ನಲ್ಲಿ ಪದಗಳಿಲ್ಲ. ಸೇನೆಗೆ ನಮನಗಳು’ ಎಂದು ನಿಕಾವತ್ ಹೇಳಿದ್ದಾರೆ.