ಈ ಬಾರಿಯ ದೆಹಲಿ ಚುನಾವಣೆಯಲ್ಲಿ ನಮ್ಮೆಲ್ಲಾ ಶ್ರಮವನ್ನು ಹಾಕಿದ್ದೇವೆ. ಬಿಜೆಪಿ ಎಲ್ಲಾ ಕೋಮುವಾದ ಕಾರ್ಯಸೂಚಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿದೆ. ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಮತಕೇಳಿದ್ದರು. ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಅದು ಜನರು ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಂತೆಎಂದು ಎ.ಆರ್. ಚೌದರಿ ಎಂದು ಹೇಳಿದ್ದಾರೆ.