ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ | ದೊಡ್ಡ ರಾಜಕೀಯ ಪಿತೂರಿ: ಅರವಿಂದ ಕೇಜ್ರಿವಾಲ್‌

Published : 27 ಫೆಬ್ರುವರಿ 2026, 17:56 IST
Last Updated : 27 ಫೆಬ್ರುವರಿ 2026, 17:56 IST
ADVERTISEMENT
ಫಾಲೋ ಮಾಡಿ
Comments
ನಕಲಿ ಪ್ರಕರಣ:
‘ಅವರು ನಮ್ಮ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ್ದರು. ನಾನು ಪ್ರಾಮಾಣಿಕನಾಗಿದ್ದು, ಪ್ರಾಮಾಣಿಕತೆಯನ್ನಷ್ಟೇ ಗಳಿಸಿದ್ದೇನೆ. ಅದೀಗ ಸಾಬೀತಾಗಿದೆ’ ಎಂದರು.   ‘ಅಧಿಕಾರಕ್ಕಾಗಿ ದೇಶ ಮತ್ತು ಸಂವಿಧಾನದ ಜತೆ ಆಟವಾಡಬೇಡಿ ಎಂದು ಪ್ರಧಾನಿ ಮೋದಿ ಅವರಿಗೆ ಹೇಳಬಯಸುತ್ತೇನೆ’ ಎಂದು ಕೇಜ್ರಿವಾಲ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT