<p><strong>ಗುವಾಹಟಿ</strong>: ವಿದೇಶಿಯರ ನ್ಯಾಯಮಂಡಳಿಯು ‘ವಿದೇಶಿಯರು’ ಎಂದು ಘೋಷಿಸಿರುವ 15 ಬಾಂಗ್ಲಾದೇಶಿಯರು ಶುಕ್ರವಾರದೊಳಗೆ ಭಾರತ ತೊರೆಯಬೇಕು ಎಂದು ಅಸ್ಸಾಂನ ನಾಗಾಂವ್ ಜಿಲ್ಲಾಡಳಿತ ಗುರುವಾರ ಸೂಚಿಸಿದೆ.</p>.<p>ಈ ಕುರಿತು ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ಡಿ.17ರಂದು ಆದೇಶ ಹೊರಡಿಸಿದ್ದು, ಆದೇಶದ ಪ್ರತಿಗಳನ್ನು ಬಾಂಗ್ಲಾದೇಶಿಯರಿಗೆ ಗುರುವಾರ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘6 ಜನ ಮಹಿಳೆಯರು ಸೇರಿ 15 ಜನರು ಬಾಂಗ್ಲಾದೇಶದಿಂದ ಬಂದು, ಭಾರತದಲ್ಲಿ ಕಾನೂನುಬಾಹಿರವಾಗಿ ನೆಲಸಿದ್ದಾರೆ’ ಎಂದು ನ್ಯಾಯಮಂಡಳಿ ತನ್ನ ಆದೇಶದಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ವಿದೇಶಿಯರ ನ್ಯಾಯಮಂಡಳಿಯು ‘ವಿದೇಶಿಯರು’ ಎಂದು ಘೋಷಿಸಿರುವ 15 ಬಾಂಗ್ಲಾದೇಶಿಯರು ಶುಕ್ರವಾರದೊಳಗೆ ಭಾರತ ತೊರೆಯಬೇಕು ಎಂದು ಅಸ್ಸಾಂನ ನಾಗಾಂವ್ ಜಿಲ್ಲಾಡಳಿತ ಗುರುವಾರ ಸೂಚಿಸಿದೆ.</p>.<p>ಈ ಕುರಿತು ಜಿಲ್ಲಾಧಿಕಾರಿ ದೇವಶಿಶ್ ಶರ್ಮಾ ಅವರು ಡಿ.17ರಂದು ಆದೇಶ ಹೊರಡಿಸಿದ್ದು, ಆದೇಶದ ಪ್ರತಿಗಳನ್ನು ಬಾಂಗ್ಲಾದೇಶಿಯರಿಗೆ ಗುರುವಾರ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘6 ಜನ ಮಹಿಳೆಯರು ಸೇರಿ 15 ಜನರು ಬಾಂಗ್ಲಾದೇಶದಿಂದ ಬಂದು, ಭಾರತದಲ್ಲಿ ಕಾನೂನುಬಾಹಿರವಾಗಿ ನೆಲಸಿದ್ದಾರೆ’ ಎಂದು ನ್ಯಾಯಮಂಡಳಿ ತನ್ನ ಆದೇಶದಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>