<p><strong>ಗುವಾಹಟಿ</strong>: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ₹4 ಕೋಟಿಗೂ ಹಚ್ಚಿನ ಮೌಲ್ಯದ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಿಮಂತ ಬಿಸ್ವಾ ಶರ್ಮಾ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.</p>.ಗುಜರಾತ್: 15 ಪಾಕ್ ಮೀನುಗಾರರನ್ನು ಸೆರೆಹಿಡಿದ ಬಿಎಸ್ಎಫ್.ಶಿವಮೊಗ್ಗ: ಮರಣದಂಡನೆಗೆ ಒಳಗಾದ ಶಿಕ್ಷಕಿ ಲಕ್ಷ್ಮಿ ರಂಗಚಟುವಟಿಕೆಗಳಲ್ಲಿ ಸಕ್ರಿಯ. <p>ವಾರಾಂತ್ಯದಲ್ಲಿ ನಡೆದ ಮಾದಕ ವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ₹4 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶರ್ಮಾ ಅಭಿನಂದಿಸಿದ್ದಾರೆ. ರಾಜ್ಯದಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಶರ್ಮಾ ಹೇಳಿದ್ದಾರೆ.</p>.ಶುಭಮನ್ ಗಿಲ್ ಜನ್ಮ ಕುಂಡಲಿ ಏನು ಹೇಳುತ್ತಿದೆ?: ರವಿಯ ಮಹಾದಶೆ, ಶನಿಯ ತುಂಟಾಟ.Indian Classical Music: ಏಕಾಂತಕ್ಕೆ ಸರಿದ ಸುರಬಹಾರ್ ನಾದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ₹4 ಕೋಟಿಗೂ ಹಚ್ಚಿನ ಮೌಲ್ಯದ ಮಾದಕವಸ್ತು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಿಮಂತ ಬಿಸ್ವಾ ಶರ್ಮಾ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.</p>.ಗುಜರಾತ್: 15 ಪಾಕ್ ಮೀನುಗಾರರನ್ನು ಸೆರೆಹಿಡಿದ ಬಿಎಸ್ಎಫ್.ಶಿವಮೊಗ್ಗ: ಮರಣದಂಡನೆಗೆ ಒಳಗಾದ ಶಿಕ್ಷಕಿ ಲಕ್ಷ್ಮಿ ರಂಗಚಟುವಟಿಕೆಗಳಲ್ಲಿ ಸಕ್ರಿಯ. <p>ವಾರಾಂತ್ಯದಲ್ಲಿ ನಡೆದ ಮಾದಕ ವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ ₹4 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p><p>ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶರ್ಮಾ ಅಭಿನಂದಿಸಿದ್ದಾರೆ. ರಾಜ್ಯದಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಶರ್ಮಾ ಹೇಳಿದ್ದಾರೆ.</p>.ಶುಭಮನ್ ಗಿಲ್ ಜನ್ಮ ಕುಂಡಲಿ ಏನು ಹೇಳುತ್ತಿದೆ?: ರವಿಯ ಮಹಾದಶೆ, ಶನಿಯ ತುಂಟಾಟ.Indian Classical Music: ಏಕಾಂತಕ್ಕೆ ಸರಿದ ಸುರಬಹಾರ್ ನಾದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>