<p><strong>ಗುವಾಹಟಿ</strong>: ಬಹುಪತ್ನಿತ್ವ ನಿಷೇಧಕ್ಕೆ ಸಂಬಂಧಿಸಿದ ಮಸೂದೆಯನ್ನು ಅಸ್ಸಾಂ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. </p>.<p>ವಿಧಾನ ಮಂಡಲದ ಅಧಿವೇಶನದಲ್ಲಿ ನವೆಂಬರ್ 25ರಂದು ನೂತನ ಮಸೂದೆಯನ್ನು ಮಂಡಿಸಲಾಗುವುದು. ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುವುದು ಎಂದೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಬಹುಪತ್ನಿತ್ವ ನಿಷೇಧಕ್ಕೆ ಸಂಬಂಧಿಸಿದ ಮಸೂದೆಯನ್ನು ಅಸ್ಸಾಂ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದ ನಂತರ ನಿಯಮ ಉಲ್ಲಂಘಿಸಿ, ಬಹುಪತ್ನಿತ್ವ ಅನುಸರಿಸುವವರಿಗೆ ಏಳು ವರ್ಷಗಳವರೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. </p>.<p>ವಿಧಾನ ಮಂಡಲದ ಅಧಿವೇಶನದಲ್ಲಿ ನವೆಂಬರ್ 25ರಂದು ನೂತನ ಮಸೂದೆಯನ್ನು ಮಂಡಿಸಲಾಗುವುದು. ಬಹುಪತ್ನಿತ್ವ ನಿಷೇಧದ ಕಾರಣಕ್ಕೆ ಸಂತ್ರಸ್ತರಾಗುವವರಿಗೆ ನೆರವು ಕಲ್ಪಿಸಲು ಪ್ರತ್ಯೇಕ ಹಣಕಾಸು ನಿಧಿ ಸ್ಥಾಪಿಸಲಾಗುವುದು ಎಂದೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>