<p><strong>ಕೈರೊ</strong>: ಅಪೌಷ್ಠಿಕತೆ ಮತ್ತು ನಿರ್ಜಲೀಕರಣದಿಂದಾಗಿ ಗಾಜಾದ ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದೀಚೆಗೆ ಕನಿಷ್ಠ 15 ಮಕ್ಕಳು ಮೃತಪಟ್ಟಿದ್ದಾರೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿಕೆ ಮೂಲಕ ತಿಳಿಸಿದೆ.</p>.<p>‘ಇದೇ ಸಮಸ್ಯೆಯಿಂದ ಇನ್ನೂ ಆರು ಮಕ್ಕಳು ಬಳಲುತ್ತಿದ್ದು, ಅವರಿಗೆ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಐಸಿಯುನಲ್ಲಿ ಎಲೆಕ್ಟ್ರಿಕ್ ಜನರೇಟರ್ನಿಂದ ವಿದ್ಯುತ್ ಹಾಗೂ ಆಮ್ಲಜನಕ ಸರಬರಾಜು ನಿಂತುಹೋಗಿದೆ’ ಎಂದು ವಕ್ತಾರ ಅಶ್ರಫ್–ಅಲ್ ಕಿದ್ರಾ ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈರೊ</strong>: ಅಪೌಷ್ಠಿಕತೆ ಮತ್ತು ನಿರ್ಜಲೀಕರಣದಿಂದಾಗಿ ಗಾಜಾದ ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದೀಚೆಗೆ ಕನಿಷ್ಠ 15 ಮಕ್ಕಳು ಮೃತಪಟ್ಟಿದ್ದಾರೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿಕೆ ಮೂಲಕ ತಿಳಿಸಿದೆ.</p>.<p>‘ಇದೇ ಸಮಸ್ಯೆಯಿಂದ ಇನ್ನೂ ಆರು ಮಕ್ಕಳು ಬಳಲುತ್ತಿದ್ದು, ಅವರಿಗೆ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಐಸಿಯುನಲ್ಲಿ ಎಲೆಕ್ಟ್ರಿಕ್ ಜನರೇಟರ್ನಿಂದ ವಿದ್ಯುತ್ ಹಾಗೂ ಆಮ್ಲಜನಕ ಸರಬರಾಜು ನಿಂತುಹೋಗಿದೆ’ ಎಂದು ವಕ್ತಾರ ಅಶ್ರಫ್–ಅಲ್ ಕಿದ್ರಾ ಆತಂಕ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>