<p><strong>ನವದೆಹಲಿ</strong>: ದೆಹಲಿ ವಿಧಾನಸಭೆಗೆ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಮ್ಆದ್ಮಿ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.</p><p>ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.</p>.BJP ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಆತಿಶಿ.<p>ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ ಸಾಧನೆಯ ಕುರಿತ ಸಿಎಜಿ ವರದಿಯನ್ನು ಮಂಡಿಸುವುದಾಗಿ ಹೇಳಿದೆ. </p>.ಕೇಜ್ರಿವಾಲ್ ತಂತ್ರ ವಿಫಲವಾಗಿದ್ದಕ್ಕೆ ಆತಿಶಿ ನೃತ್ಯ ಮಾಡಿದ್ದಾರೆ:ಅನುರಾಗ್ ಠಾಕೂರ್.<p>ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರೇಖಾ ಗುಪ್ತಾ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ್ದಾರೆ.</p>.Delhi Govt: CM ರೇಖಾ ಗುಪ್ತಾ ಸಂಪುಟ ರಚನೆ; ಯಾರಿಗೆ ಯಾವ ಖಾತೆ?.'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆಗೆ ಮಾಜಿ ಮುಖ್ಯಮಂತ್ರಿ ಆತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯನ್ನಾಗಿ ಆಮ್ಆದ್ಮಿ ಪಕ್ಷ (ಎಎಪಿ)ದ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.</p><p>ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಭಾನುವಾರ ಸಭೆ ನಡೆಸಿ ವಿರೋಧ ಪಕ್ಷದ ನಾಯಕಿಯಾಗಿ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.</p>.BJP ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಆತಿಶಿ.<p>ಫೆ.24ರಿಂದ ದೆಹಲಿ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. 3 ದಿನಗಳ ಅಧಿವೇಶನದಲ್ಲಿ, ಆಡಳಿತರೂಢ ಬಿಜೆಪಿಯು ಹಿಂದಿನ ಎಎಪಿ ಸರ್ಕಾರದ ಸಾಧನೆಯ ಕುರಿತ ಸಿಎಜಿ ವರದಿಯನ್ನು ಮಂಡಿಸುವುದಾಗಿ ಹೇಳಿದೆ. </p>.ಕೇಜ್ರಿವಾಲ್ ತಂತ್ರ ವಿಫಲವಾಗಿದ್ದಕ್ಕೆ ಆತಿಶಿ ನೃತ್ಯ ಮಾಡಿದ್ದಾರೆ:ಅನುರಾಗ್ ಠಾಕೂರ್.<p>ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರೇಖಾ ಗುಪ್ತಾ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ್ದಾರೆ.</p>.Delhi Govt: CM ರೇಖಾ ಗುಪ್ತಾ ಸಂಪುಟ ರಚನೆ; ಯಾರಿಗೆ ಯಾವ ಖಾತೆ?.'ಮೋದಿ ಗ್ಯಾರಂಟಿ ನಂಬಿ ಮೋಸ ಹೋದ ಮಹಿಳೆಯರು': ದೆಹಲಿ CM ಭೇಟಿಗೆ ಸಮಯ ಕೇಳಿದ ಆತಿಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>