<p><strong>ನವದೆಹಲಿ:</strong> ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ಬದಲಿಗೆ ಸಚಿವೆ ಅತಿಶಿ ಮರ್ಲೆನಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದಿದ್ದಾರೆ.</p>.ಕೇಜ್ರಿವಾಲ್ ಬಿಡುಗಡೆಗೊಳಿಸುವಂತೆ ಎಎಪಿ ಪ್ರತಿಭಟನೆ.<p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ತಳುಕು ಹಾಕಿಕೊಂಡಿರುವ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದಾರೆ.</p><p>‘ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಜೈಲಿನಂದಲೇ ಪತ್ರ ಬರೆದಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತಮ್ಮ ಬದಲಿಗೆ ಅತಿಶಿಯವರು ತ್ರಿವರ್ಣ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ’ ಎಂದು ಎಎಪಿ ತಿಳಿಸಿದೆ.</p>.Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್. <p>ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ಛಾರ್ತ್ರಾಸಲ್ ಮೈದಾನದಲ್ಲಿ ನಡೆಯುತ್ತಿತ್ತು. ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಭಾಷಣ ಮಾಡುತ್ತಿದ್ದರು.</p> .ಕೇಜ್ರಿವಾಲ್ ಬಿಡುಗಡೆಗೆ ಆಗ್ರಹಿಸಿ ‘ಇಂಡಿಯಾ’ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ತಮ್ಮ ಬದಲಿಗೆ ಸಚಿವೆ ಅತಿಶಿ ಮರ್ಲೆನಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದಿದ್ದಾರೆ.</p>.ಕೇಜ್ರಿವಾಲ್ ಬಿಡುಗಡೆಗೊಳಿಸುವಂತೆ ಎಎಪಿ ಪ್ರತಿಭಟನೆ.<p>ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ತಳುಕು ಹಾಕಿಕೊಂಡಿರುವ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದಾರೆ.</p><p>‘ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಜೈಲಿನಂದಲೇ ಪತ್ರ ಬರೆದಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ತಮ್ಮ ಬದಲಿಗೆ ಅತಿಶಿಯವರು ತ್ರಿವರ್ಣ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ’ ಎಂದು ಎಎಪಿ ತಿಳಿಸಿದೆ.</p>.Excise Policy Case: CBIನಿಂದ ಕೇಜ್ರಿವಾಲ್ ಬಂಧನ ಎತ್ತಿಹಿಡಿದ ದೆಹಲಿ ಹೈಕೋರ್ಟ್. <p>ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ಛಾರ್ತ್ರಾಸಲ್ ಮೈದಾನದಲ್ಲಿ ನಡೆಯುತ್ತಿತ್ತು. ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಭಾಷಣ ಮಾಡುತ್ತಿದ್ದರು.</p> .ಕೇಜ್ರಿವಾಲ್ ಬಿಡುಗಡೆಗೆ ಆಗ್ರಹಿಸಿ ‘ಇಂಡಿಯಾ’ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>