ಅಯೋಧ್ಯೆಯ ವಿವಾದಾತ್ಮಕ ಸ್ಥಳದ ಸುತ್ತಲು ಇರುವ ವಿವಾದಾತ್ಮಕವಲ್ಲದ ಸ್ಥಳವನ್ನು ಮಂದಿರ ನಿರ್ಮಾಣಕ್ಕೆ ಹಸ್ತಾಂತರಿಸಲು ಅವಕಾಶ ಕೊಡಬೇಕು ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅದರ ಬೆನ್ನಿಗೇ, ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರುವುದಕ್ಕಾಗಿಧರ್ಮ ಸಂಸತ್, ಕಾಮಗಾರಿ ದಿನಾಂಕವನ್ನು ಘೋಷಿಸಿದೆ.