<p><strong>ಅಯೋಧ್ಯೆ:</strong> ಅಯೋಧ್ಯೆಯ ರಾಮ ಮಂದಿರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜ ಹಾರಿಸಿದರು. ರಾಮ ಮಂದಿರ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದ್ದರ ಸಂಕೇತವಾಗಿ ಈ ಧ್ವಜಾರೋಹಣ ಮಾಡಲಾಯಿತು. </p>.ರಾಮ ಮಂದಿರ ಧ್ವಜಾರೋಹಣ ಸಮಾರಂಭ: ರಾಮ ಮಂದಿರ ಸಂಕೀರ್ಣದಲ್ಲಿ ಮೋದಿ ರೋಡ್ ಶೋ.<p>ಸಮಾರಂಭದಲ್ಲಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇದ್ದರು.</p><p>10 ಅಡಿ ಎತ್ತರ ಮತ್ತು 20 ಅಡಿ ಉದ್ದದ ತ್ರಿಕೋನ ಧ್ವಜದಲ್ಲಿ ಪ್ರಕಾಶಮಾನ ಸೂರ್ಯನ ಚಿತ್ರ, ಪವಿತ್ರ ಸಂಕೇತ 'ಓಂ' ಮತ್ತು ಕೋವಿದಾರ ವೃಕ್ಷವನ್ನು ಒಳಗೊಂಡಿದೆ.</p>.ಅಯೋಧ್ಯೆ | ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿ ದೇಣಿಗೆ.<p>ಹಿಂದೂಗಳು ಶುಭವೆಂದು ಪರಿಗಣಿಸುವ ಗ್ರಹ ನಕ್ಷತ್ರಪುಂಜವಾದ 'ಅಭಿಜಿತ್ ಮುಹೂರ್ತ'ದಲ್ಲಿ ಧ್ವಜಾರೋಹಣವನ್ನು ಮಾಡಲಾಯಿತು ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಮ ಮಂದಿರದ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದೆ ಎನ್ನುವುದರ ಸಂಕೇತ ಈ ಸಮಾರಂಭ’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.</p>.ಅಯೋಧ್ಯೆ ರಾಮಮಂದಿರ ನಿರ್ಮಾಣಕಾರ್ಯ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಅಯೋಧ್ಯೆಯ ರಾಮ ಮಂದಿರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕೇಸರಿ ಧ್ವಜ ಹಾರಿಸಿದರು. ರಾಮ ಮಂದಿರ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದ್ದರ ಸಂಕೇತವಾಗಿ ಈ ಧ್ವಜಾರೋಹಣ ಮಾಡಲಾಯಿತು. </p>.ರಾಮ ಮಂದಿರ ಧ್ವಜಾರೋಹಣ ಸಮಾರಂಭ: ರಾಮ ಮಂದಿರ ಸಂಕೀರ್ಣದಲ್ಲಿ ಮೋದಿ ರೋಡ್ ಶೋ.<p>ಸಮಾರಂಭದಲ್ಲಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇದ್ದರು.</p><p>10 ಅಡಿ ಎತ್ತರ ಮತ್ತು 20 ಅಡಿ ಉದ್ದದ ತ್ರಿಕೋನ ಧ್ವಜದಲ್ಲಿ ಪ್ರಕಾಶಮಾನ ಸೂರ್ಯನ ಚಿತ್ರ, ಪವಿತ್ರ ಸಂಕೇತ 'ಓಂ' ಮತ್ತು ಕೋವಿದಾರ ವೃಕ್ಷವನ್ನು ಒಳಗೊಂಡಿದೆ.</p>.ಅಯೋಧ್ಯೆ | ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ₹3 ಸಾವಿರ ಕೋಟಿ ದೇಣಿಗೆ.<p>ಹಿಂದೂಗಳು ಶುಭವೆಂದು ಪರಿಗಣಿಸುವ ಗ್ರಹ ನಕ್ಷತ್ರಪುಂಜವಾದ 'ಅಭಿಜಿತ್ ಮುಹೂರ್ತ'ದಲ್ಲಿ ಧ್ವಜಾರೋಹಣವನ್ನು ಮಾಡಲಾಯಿತು ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p><p>‘ರಾಮ ಮಂದಿರದ ನಿರ್ಮಾಣದ ಔಪಚಾರಿಕವಾಗಿ ಪೂರ್ಣಗೊಂಡಿದೆ ಎನ್ನುವುದರ ಸಂಕೇತ ಈ ಸಮಾರಂಭ’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.</p>.ಅಯೋಧ್ಯೆ ರಾಮಮಂದಿರ ನಿರ್ಮಾಣಕಾರ್ಯ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>