ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದಕ್ಕೆ ಶತಮಾನದಹಿನ್ನೆಲೆಯಿದೆ. ನ್ಯಾಯಾಲಯದಲ್ಲಿ ಹತ್ತಾರು ವರ್ಷಗಳ ಹಿಂದಿನ ವ್ಯಾಜ್ಯ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನೇತೃತ್ವದಲ್ಲಿ ನಡೆದಿದ್ದ ರಥಯಾತ್ರೆ, ಬಾಬರಿ ಮಸೀದಿ ಧ್ವಂಸ ಪ್ರಕರಣ, ಇದರ ನಂತರದ ಘಟನಾವಳಿಗಳು... ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರುತ್ತಿರುವ ಈ ಸಂದರ್ಭದಲ್ಲಿ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಈವರೆಗಿನ ಪ್ರಮುಖ ಬೆಳವಣಿಗೆಗಳ ಸುದ್ದಿ, ವಿಶ್ಲೇಷಣೆ, ಲೇಖನಗಳ ಸಂಕಲನ ಇಲ್ಲಿದೆ.