ಅಯೋಧ್ಯೆ ರಾಮ ಮಂದಿರ ಟ್ರಸ್ಟ್ನ ಹೆಸರಿನಲ್ಲಿ ಕೆಲವರು ಯಾವುದೇ ಅನುಮೋದನೆ ಪಡೆಯದೆ ಹಣ ವಸೂಲಿ ಮಾಡುತ್ತಿದ್ದಾರೆ. ಈ ಸಂಬಂಧ ಉತ್ತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರಕ್ಕೆ ದೂರು ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಭಾನುವಾರ ಹೇಳಿದೆ. ಇದರೊಂದಿಗೆ ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.