‘ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಇಬ್ಬರೂ ಪ್ರಧಾನಿಯವರಿಗೆ ಅಭಿನಂದನಾ ಸಂದೇಶ ಕಳುಹಿಸಿದ್ದರು. ಸುಪ್ರೀಂ ಕೋರ್ಟ್ ಹೇಳಿರುವಂತೆ ಇಡೀ ಕಾರ್ಯಕ್ರಮ ಭಾರತ ಸರ್ಕಾರದ ಮೂಲಭೂತ ಚಿಂತನೆಯ ನೇರ ಉಲ್ಲಂಘನೆಯಾಗಿದೆ. ಸಂವಿಧಾನದ ಪ್ರಕಾರ, ರಾಜ್ಯ ಸರ್ಕಾರವು ಧರ್ಮದೊಂದಿಗೆ ಗುರುತಿಸಿಕೊಳ್ಳಬಾರದು. ಇದು, ನೇರವಾಗಿ ರಾಜಕೀಯ ಉದ್ದೇಶದ ಮತ್ತು ಚುನಾವಣಾ ಲಾಭದ ಗುರಿಯನ್ನು ಹೊಂದಿದ್ದ ಕಾರ್ಯಕ್ರಮವಾಗಿತ್ತು’ ಎಂದು ಹೇಳಿದೆ.