ಶತಮಾನದಷ್ಟು ಹಿಂದಿನ ಅಯೋಧ್ಯೆರಾಮಜನ್ಮಭೂಮಿ–ಬಾಬರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿತ್ತು.ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿ ನೀಡುವಂತೆಯೂ ಸರ್ಕಾರಕ್ಕೆ ಆದೇಶ ನೀಡಿತ್ತು.