ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಪ್ರತಿಭಟಿಸದೇ ಆಡಳಿತ ಎಚ್ಚೆತ್ತುಕೊಳ್ಳದು: ಸರ್ಕಾರಕ್ಕೆ ಚಾಟಿ ಬೀಸಿದ ಕೋರ್ಟ್‌

ಬದ್ಲಾಪುರ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಬಾಂಬೆ ಹೈಕೋರ್ಟ್‌
Published : 22 ಆಗಸ್ಟ್ 2024, 23:30 IST
Last Updated : 22 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಘಟನೆಯ ಕುರಿತು ಮೌನ ವಹಿಸಿತು. ತಮಗಾದ ದೌರ್ಜನ್ಯ ಕುರಿತು ಜನರು ಮಾತನಾಡದಂತೆ ಇಂಥ ನಡ ವಳಿಕೆಗಳು ಮಾಡುತ್ತವೆ. ಲೈಂಗಿಕ ದೌರ್ಜನ್ಯದಂಥ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಪೊಲೀಸರಿಗೆ ಸಂವೇದನೆ ಮೂಡಿಸಲು ಕ್ರಮ ಕೈಗೊಳ್ಳಬೇಕು
ಬಾಂಬೆ ಹೈಕೋರ್ಟ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT