ಕಾರ್ಯಕ್ರಮವೊಂದರಲ್ಲಿ ಭಾನುವಾರ ಮಾತನಾಡಿರುವ ಅವರು, ‘ಬಿಜೆಪಿಯದ್ದು ನಿಜವಾದ ಹಿಂದುತ್ವ ಅಲ್ಲ. ಪರಸ್ಪರ ದ್ವೇಷಿಸುವುದಕ್ಕೆ ಹಿಂದುತ್ವ ಎಂದು ಹೇಳುವುದಿಲ್ಲ. ನಾನು ಬಿಜೆಪಿಯಿಂದ ದೂರ ಉಳಿದಿದ್ದೇನೆ. ಆದರೆ ಹಿಂದುತ್ವ ಕೈಬಿಟ್ಟಿಲ್ಲ. ಶಿವಸೇನಾ, ಅಕಾಲಿದಳವು ಎನ್ಡಿಎ ಭಾಗವಾಗಿರುವುದು ಬಿಜೆಪಿಗೆ ಇಷ್ಟವಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.